ಬ್ರೇಕಿಂಗ್ ನ್ಯೂಸ್
12-02-23 03:03 pm HK News Desk ಕರ್ನಾಟಕ
ಬೆಂಗಳೂರು, ಫೆ.12: ಕಾಂತಾರ ಸಿನೆಮಾ ಅನುಕರಿಸಿ ದೈವದ ವೇಷ ಧರಿಸುವುದು, ವೇದಿಕೆ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿ ದೈವಕ್ಕೆ ಅಪಹಾಸ್ಯ ಮಾಡುವುದು ಹೆಚ್ಚುತ್ತಿದೆ. ನಗರದ ಖಾಸಗಿ ಕಾಲೇಜೊಂದರಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ನರ್ತಿಸುತ್ತಿದ್ದ ವಿದ್ಯಾರ್ಥಿ ಮೇಲೆ ದೈವ ಆವಾಹನೆ ಆಗಿರುವ ಘಟನೆ ನಡೆದಿದ್ದು ಅಲ್ಲಿದ್ದವರು ಶಾಕ್ ಆಗಿದ್ದಾರೆ.

ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ದ್ವೀತಿಯ ಪಿಯುಸಿ ವಿದ್ಯಾರ್ಥಿ ವಿಶಾಲ್, ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ಕಾಂತಾರ ಸಿನಿಮಾದ ರೀತಿಯಲ್ಲೇ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗುತ್ತಿದ್ದು ವೇದಿಕೆ ಮೇಲಿಂದ ಕೆಳಗೆ ಹಾರಿ ಆವೇಶಕ್ಕೊಳಗಾಗಿದ್ದಾನೆ. ಕೂಡಲೇ ಎಚ್ಚೆತ್ತ ಕಾಲೇಜು ಸಿಬಂದಿ ಹಾಡನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಯನ್ನು ಹಿಡಿದು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಹಾಡು ನಿಲ್ಲಿಸಿದರೂ, ವಿಶಾಲ್ ಆರ್ಭಟ ನೋಡಿದ ಪೋಷಕರು, ಕಾಲೇಜು ಸಿಬಂದಿ ದಂಗಾಗಿದ್ದಾರೆ. ಕಾಂತಾರ ಸಿನಿಮಾ ಬಂದ ಬಳಿಕ ಎಲ್ಲೆಲ್ಲೋ ದೈವದ ವೇಷ ಧರಿಸಿ ಕುಣಿಯುವುದನ್ನು ಮಾಡುತ್ತಾರೆ. ಕಾಲೇಜಿನ ವೇದಿಕೆಗಳಲ್ಲಿ ಭೂತ ನರ್ತನ ಸಾಮಾನ್ಯ ಎನ್ನುವಂತಾಗಿದೆ. ವಿದ್ಯಾರ್ಥಿಯ ಮೈಮೇಲೆ ಆವೇಶ ಬಂದಿರುವುದು ದೈವದ ಬಗ್ಗೆ ಅಪಹಾಸ್ಯ ಮಾಡುವವರಿಗೆ ಪಾಠ ಕಲಿಸಿರಬಹುದು.
College Student possessed by Panjurli Daiva in Bangalore after imitating like kantara
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm