ಬ್ರೇಕಿಂಗ್ ನ್ಯೂಸ್
12-02-23 03:03 pm HK News Desk ಕರ್ನಾಟಕ
ಬೆಂಗಳೂರು, ಫೆ.12: ಕಾಂತಾರ ಸಿನೆಮಾ ಅನುಕರಿಸಿ ದೈವದ ವೇಷ ಧರಿಸುವುದು, ವೇದಿಕೆ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿ ದೈವಕ್ಕೆ ಅಪಹಾಸ್ಯ ಮಾಡುವುದು ಹೆಚ್ಚುತ್ತಿದೆ. ನಗರದ ಖಾಸಗಿ ಕಾಲೇಜೊಂದರಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ನರ್ತಿಸುತ್ತಿದ್ದ ವಿದ್ಯಾರ್ಥಿ ಮೇಲೆ ದೈವ ಆವಾಹನೆ ಆಗಿರುವ ಘಟನೆ ನಡೆದಿದ್ದು ಅಲ್ಲಿದ್ದವರು ಶಾಕ್ ಆಗಿದ್ದಾರೆ.

ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ದ್ವೀತಿಯ ಪಿಯುಸಿ ವಿದ್ಯಾರ್ಥಿ ವಿಶಾಲ್, ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ಕಾಂತಾರ ಸಿನಿಮಾದ ರೀತಿಯಲ್ಲೇ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗುತ್ತಿದ್ದು ವೇದಿಕೆ ಮೇಲಿಂದ ಕೆಳಗೆ ಹಾರಿ ಆವೇಶಕ್ಕೊಳಗಾಗಿದ್ದಾನೆ. ಕೂಡಲೇ ಎಚ್ಚೆತ್ತ ಕಾಲೇಜು ಸಿಬಂದಿ ಹಾಡನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಯನ್ನು ಹಿಡಿದು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಹಾಡು ನಿಲ್ಲಿಸಿದರೂ, ವಿಶಾಲ್ ಆರ್ಭಟ ನೋಡಿದ ಪೋಷಕರು, ಕಾಲೇಜು ಸಿಬಂದಿ ದಂಗಾಗಿದ್ದಾರೆ. ಕಾಂತಾರ ಸಿನಿಮಾ ಬಂದ ಬಳಿಕ ಎಲ್ಲೆಲ್ಲೋ ದೈವದ ವೇಷ ಧರಿಸಿ ಕುಣಿಯುವುದನ್ನು ಮಾಡುತ್ತಾರೆ. ಕಾಲೇಜಿನ ವೇದಿಕೆಗಳಲ್ಲಿ ಭೂತ ನರ್ತನ ಸಾಮಾನ್ಯ ಎನ್ನುವಂತಾಗಿದೆ. ವಿದ್ಯಾರ್ಥಿಯ ಮೈಮೇಲೆ ಆವೇಶ ಬಂದಿರುವುದು ದೈವದ ಬಗ್ಗೆ ಅಪಹಾಸ್ಯ ಮಾಡುವವರಿಗೆ ಪಾಠ ಕಲಿಸಿರಬಹುದು.
College Student possessed by Panjurli Daiva in Bangalore after imitating like kantara
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm