ಬ್ರೇಕಿಂಗ್ ನ್ಯೂಸ್
12-02-23 03:03 pm HK News Desk ಕರ್ನಾಟಕ
ಬೆಂಗಳೂರು, ಫೆ.12: ಕಾಂತಾರ ಸಿನೆಮಾ ಅನುಕರಿಸಿ ದೈವದ ವೇಷ ಧರಿಸುವುದು, ವೇದಿಕೆ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿ ದೈವಕ್ಕೆ ಅಪಹಾಸ್ಯ ಮಾಡುವುದು ಹೆಚ್ಚುತ್ತಿದೆ. ನಗರದ ಖಾಸಗಿ ಕಾಲೇಜೊಂದರಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ನರ್ತಿಸುತ್ತಿದ್ದ ವಿದ್ಯಾರ್ಥಿ ಮೇಲೆ ದೈವ ಆವಾಹನೆ ಆಗಿರುವ ಘಟನೆ ನಡೆದಿದ್ದು ಅಲ್ಲಿದ್ದವರು ಶಾಕ್ ಆಗಿದ್ದಾರೆ.

ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ದ್ವೀತಿಯ ಪಿಯುಸಿ ವಿದ್ಯಾರ್ಥಿ ವಿಶಾಲ್, ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ಕಾಂತಾರ ಸಿನಿಮಾದ ರೀತಿಯಲ್ಲೇ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗುತ್ತಿದ್ದು ವೇದಿಕೆ ಮೇಲಿಂದ ಕೆಳಗೆ ಹಾರಿ ಆವೇಶಕ್ಕೊಳಗಾಗಿದ್ದಾನೆ. ಕೂಡಲೇ ಎಚ್ಚೆತ್ತ ಕಾಲೇಜು ಸಿಬಂದಿ ಹಾಡನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಯನ್ನು ಹಿಡಿದು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಹಾಡು ನಿಲ್ಲಿಸಿದರೂ, ವಿಶಾಲ್ ಆರ್ಭಟ ನೋಡಿದ ಪೋಷಕರು, ಕಾಲೇಜು ಸಿಬಂದಿ ದಂಗಾಗಿದ್ದಾರೆ. ಕಾಂತಾರ ಸಿನಿಮಾ ಬಂದ ಬಳಿಕ ಎಲ್ಲೆಲ್ಲೋ ದೈವದ ವೇಷ ಧರಿಸಿ ಕುಣಿಯುವುದನ್ನು ಮಾಡುತ್ತಾರೆ. ಕಾಲೇಜಿನ ವೇದಿಕೆಗಳಲ್ಲಿ ಭೂತ ನರ್ತನ ಸಾಮಾನ್ಯ ಎನ್ನುವಂತಾಗಿದೆ. ವಿದ್ಯಾರ್ಥಿಯ ಮೈಮೇಲೆ ಆವೇಶ ಬಂದಿರುವುದು ದೈವದ ಬಗ್ಗೆ ಅಪಹಾಸ್ಯ ಮಾಡುವವರಿಗೆ ಪಾಠ ಕಲಿಸಿರಬಹುದು.
College Student possessed by Panjurli Daiva in Bangalore after imitating like kantara
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm