ಬ್ರೇಕಿಂಗ್ ನ್ಯೂಸ್
12-02-23 04:59 pm HK News Desk ಕರ್ನಾಟಕ
ಶಿವಮೊಗ್ಗ, ಫೆ.12: ಶಿವಮೊಗ್ಗದಲ್ಲಿ ನಿರ್ಮಿಸಲಾದ ಹೊಸ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ನಗರದಲ್ಲಿ ಮಾತನಾಡಿದ ಅವರು, ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿ ಬರುವುದು ನಿಶ್ಚಯವಾಗಿದೆ. ಪ್ರಧಾನಿ ಕೂಡ ಒಪ್ಪಿಕೊಂಡಿದ್ದಾರೆ. ಆ ದಿನ ದೇಶದ ಶ್ರೇಷ್ಠ ಕವಿ, ಜ್ಞಾನಪೀಠ ಪುರಸ್ಕೃತ ಕುವೆಂಪು ಹೆಸರನ್ನು ಇಡಬೇಕು ಎಂದು ನಿರ್ಧರಿಸಲಾಗಿದೆ. ನಾಳೆ ನಡೆಯಲಿರುವ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತೇನೆ. ಅಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗುವುದು. ಪ್ರಧಾನಿಯವರೇ ಈ ಹೆಸರನ್ನು ಘೋಷಣೆ ಮಾಡಬೇಕು ಎಂಬುದು ನನ್ನ ಅಪೇಕ್ಷೆಯಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯ ಸರ್ಕಾರ ನನ್ನ ಹೆಸರಿಡಲು ನಿರ್ಧರಿಸಿತ್ತು. ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೂಡ ಆಗಿದೆ. ಆದ್ರೆ ತಮ್ಮ ಹೆಸರಿಡದಂತೆ ಸಿಎಂ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ನಾನು ಮನವಿ ಮಾಡಿದ್ದೆ. ಆದರು ನನ್ನ ಹೆಸರನ್ನ ಸಿಎಂ ಬೊಮ್ಮಾಯಿ ಕೇಂದ್ರಕ್ಕೆ ಕಳಿಸಿದ್ದರು.
ಹೀಗಾಗಿ ಹಲವು ದಿನಗಳಿಂದ ವಿಮಾನ ನಿಲ್ದಾಣದ ಹೆಸರು ಚರ್ಚೆಗೆ ಬಂದು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿತ್ತು. ಕೆಲ ಗಣ್ಯರ ಹೆಸರು ಕೂಡ ಕೇಳಿ ಬಂದಿದ್ದವು. ಇದರಲ್ಲಿ ಮಾಜಿ ಸಿಎಂ ಬಂಗಾರಪ್ಪ, ಯಡಿಯೂರಪ್ಪ ಹೆಸರು ಮುಂಚೂಣಿಯಲ್ಲಿದ್ದವು.
The State government will send a proposal to the Centre to name Shivamogga airport after poet and the first Kannadiga to get the Jnanapeetha award, Kuvempu, said former Chief Minister B. S. Yediyurappa in Shivamogga on Sunday. Speaking to presspersons, Mr. Yediyurappa said he would move the motion proposing Kuvempu’s.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm