ಬ್ರೇಕಿಂಗ್ ನ್ಯೂಸ್
12-02-23 04:59 pm HK News Desk ಕರ್ನಾಟಕ
ಶಿವಮೊಗ್ಗ, ಫೆ.12: ಶಿವಮೊಗ್ಗದಲ್ಲಿ ನಿರ್ಮಿಸಲಾದ ಹೊಸ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ನಗರದಲ್ಲಿ ಮಾತನಾಡಿದ ಅವರು, ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿ ಬರುವುದು ನಿಶ್ಚಯವಾಗಿದೆ. ಪ್ರಧಾನಿ ಕೂಡ ಒಪ್ಪಿಕೊಂಡಿದ್ದಾರೆ. ಆ ದಿನ ದೇಶದ ಶ್ರೇಷ್ಠ ಕವಿ, ಜ್ಞಾನಪೀಠ ಪುರಸ್ಕೃತ ಕುವೆಂಪು ಹೆಸರನ್ನು ಇಡಬೇಕು ಎಂದು ನಿರ್ಧರಿಸಲಾಗಿದೆ. ನಾಳೆ ನಡೆಯಲಿರುವ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತೇನೆ. ಅಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗುವುದು. ಪ್ರಧಾನಿಯವರೇ ಈ ಹೆಸರನ್ನು ಘೋಷಣೆ ಮಾಡಬೇಕು ಎಂಬುದು ನನ್ನ ಅಪೇಕ್ಷೆಯಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯ ಸರ್ಕಾರ ನನ್ನ ಹೆಸರಿಡಲು ನಿರ್ಧರಿಸಿತ್ತು. ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೂಡ ಆಗಿದೆ. ಆದ್ರೆ ತಮ್ಮ ಹೆಸರಿಡದಂತೆ ಸಿಎಂ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ನಾನು ಮನವಿ ಮಾಡಿದ್ದೆ. ಆದರು ನನ್ನ ಹೆಸರನ್ನ ಸಿಎಂ ಬೊಮ್ಮಾಯಿ ಕೇಂದ್ರಕ್ಕೆ ಕಳಿಸಿದ್ದರು.
ಹೀಗಾಗಿ ಹಲವು ದಿನಗಳಿಂದ ವಿಮಾನ ನಿಲ್ದಾಣದ ಹೆಸರು ಚರ್ಚೆಗೆ ಬಂದು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿತ್ತು. ಕೆಲ ಗಣ್ಯರ ಹೆಸರು ಕೂಡ ಕೇಳಿ ಬಂದಿದ್ದವು. ಇದರಲ್ಲಿ ಮಾಜಿ ಸಿಎಂ ಬಂಗಾರಪ್ಪ, ಯಡಿಯೂರಪ್ಪ ಹೆಸರು ಮುಂಚೂಣಿಯಲ್ಲಿದ್ದವು.
The State government will send a proposal to the Centre to name Shivamogga airport after poet and the first Kannadiga to get the Jnanapeetha award, Kuvempu, said former Chief Minister B. S. Yediyurappa in Shivamogga on Sunday. Speaking to presspersons, Mr. Yediyurappa said he would move the motion proposing Kuvempu’s.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm