ಬ್ರೇಕಿಂಗ್ ನ್ಯೂಸ್
            
                        20-10-20 09:44 pm Headline Karnataka News Network ಕರ್ನಾಟಕ
            ಬೆಂಗಳೂರು,ಅಕ್ಟೋಬರ್ .20: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ಬಾಸ್ ಸ್ಪರ್ಧಿ ಆದಂ ಪಾಷಾ ಅವರನ್ನ ಎನ್ಸಿಬಿ (ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ವಿಭಾಗದ ಎನ್ಸಿಬಿ ಅಧಿಕಾರಿಗಳು ಆದಂ ಪಾಷಾ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಡ್ರಗ್ ಪೆಡ್ಲರ್ ಅನಿಕಾಳಿದಂದ ಆದಂ ಡ್ರಗ್ಸ್ ಖರೀದಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಆದಂ ಪಾಷಾಗೆ ಎನ್ಸಿಬಿ ಸಮನ್ಸ್ ನೀಡಿತ್ತು. ಈ ಹಿಂದೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಆದಂ ಪಾಷಾ, ಅನಿಕಾ ತಮಗೆ ಪರಿಚಯ ಎಂದು ಹೇಳಿಕೊಂಡಿದ್ದರು. ಆಗಸ್ಟ್ 19ರಂದು ಎನ್.ಸಿ.ಬಿ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದ ಅನಿಕಾ ಜೊತೆಗೆ ಆದಂ ಪಾಷಾಗೆ ಸಂಪರ್ಕವಿದ್ದು ಡ್ರಗ್ಸ್ ಖರೀದಿಸಿರುವ ಬಗ್ಗೆ ಪಕ್ಕಾ ಮಾಹಿತಿಗಳನ್ನ ಆಧರಿಸಿದ ಎನ್ಸಿಬಿ ಪಾಷಾರನ್ನ ವಶಕ್ಕೆ ಪಡೆದಿದೆ.
ಅನಿಕಾ ಬಂಧನದ ಬಳಿಕ ಆದಂ ಪಾಷಾಗೆ ಅನಿಕಾ ಜೊತೆ ನಂಟಿದ್ದ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ಈ ಬಗ್ಗೆ ಮಾತನಾಡಿದ್ದ ಪಾಷಾ ನನಗೆ ಅನಿಕಾ ಪರಿಚಯವಿರುವುದು ನಿಜ. ಆದ್ರೆ ಆಕೆ ಡ್ರಗ್ ಡೀಲರ್ ಎಂಬುದು ಗೊತ್ತಿರಲಿಲ್ಲ ಎಂದಿದ್ದರು. ಎನ್ಸಿಬಿ ಮುಂದೆ ಹಾಜಾರಾಗುವಂತೆ ಪಾಷಾಗೆ ನೋಟಿಸ್ ಸಹ ನೀಡಲಾಗಿತ್ತು. ಅದರಂತೆ ಇಂದು ಎನ್.ಸಿ.ಬಿ ಮುಂದೆ ಹಾಜರಾಗಿದ್ದ ಆದಂ ಪಾಷಾ ವಿಚಾರಣೆ ನಡೆಸಿದ ಅಧಿಕಾರಿಗಳು ಅಂತಿಮವಾಗಿ ಪಾಶಾರನ್ನ ವಶಕ್ಕೆ ಪಡೆದಿದ್ದಾರೆ.
            
            
            Officials with NCB on Tuesday arrested Kannada reality show bigg boss contestant Adam Pasha in connection with their probe into the drug racket
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm