ಬ್ರೇಕಿಂಗ್ ನ್ಯೂಸ್
20-10-20 09:44 pm Headline Karnataka News Network ಕರ್ನಾಟಕ
ಬೆಂಗಳೂರು,ಅಕ್ಟೋಬರ್ .20: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ಬಾಸ್ ಸ್ಪರ್ಧಿ ಆದಂ ಪಾಷಾ ಅವರನ್ನ ಎನ್ಸಿಬಿ (ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ವಿಭಾಗದ ಎನ್ಸಿಬಿ ಅಧಿಕಾರಿಗಳು ಆದಂ ಪಾಷಾ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಡ್ರಗ್ ಪೆಡ್ಲರ್ ಅನಿಕಾಳಿದಂದ ಆದಂ ಡ್ರಗ್ಸ್ ಖರೀದಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಆದಂ ಪಾಷಾಗೆ ಎನ್ಸಿಬಿ ಸಮನ್ಸ್ ನೀಡಿತ್ತು. ಈ ಹಿಂದೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಆದಂ ಪಾಷಾ, ಅನಿಕಾ ತಮಗೆ ಪರಿಚಯ ಎಂದು ಹೇಳಿಕೊಂಡಿದ್ದರು. ಆಗಸ್ಟ್ 19ರಂದು ಎನ್.ಸಿ.ಬಿ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದ ಅನಿಕಾ ಜೊತೆಗೆ ಆದಂ ಪಾಷಾಗೆ ಸಂಪರ್ಕವಿದ್ದು ಡ್ರಗ್ಸ್ ಖರೀದಿಸಿರುವ ಬಗ್ಗೆ ಪಕ್ಕಾ ಮಾಹಿತಿಗಳನ್ನ ಆಧರಿಸಿದ ಎನ್ಸಿಬಿ ಪಾಷಾರನ್ನ ವಶಕ್ಕೆ ಪಡೆದಿದೆ.
ಅನಿಕಾ ಬಂಧನದ ಬಳಿಕ ಆದಂ ಪಾಷಾಗೆ ಅನಿಕಾ ಜೊತೆ ನಂಟಿದ್ದ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ಈ ಬಗ್ಗೆ ಮಾತನಾಡಿದ್ದ ಪಾಷಾ ನನಗೆ ಅನಿಕಾ ಪರಿಚಯವಿರುವುದು ನಿಜ. ಆದ್ರೆ ಆಕೆ ಡ್ರಗ್ ಡೀಲರ್ ಎಂಬುದು ಗೊತ್ತಿರಲಿಲ್ಲ ಎಂದಿದ್ದರು. ಎನ್ಸಿಬಿ ಮುಂದೆ ಹಾಜಾರಾಗುವಂತೆ ಪಾಷಾಗೆ ನೋಟಿಸ್ ಸಹ ನೀಡಲಾಗಿತ್ತು. ಅದರಂತೆ ಇಂದು ಎನ್.ಸಿ.ಬಿ ಮುಂದೆ ಹಾಜರಾಗಿದ್ದ ಆದಂ ಪಾಷಾ ವಿಚಾರಣೆ ನಡೆಸಿದ ಅಧಿಕಾರಿಗಳು ಅಂತಿಮವಾಗಿ ಪಾಶಾರನ್ನ ವಶಕ್ಕೆ ಪಡೆದಿದ್ದಾರೆ.
Officials with NCB on Tuesday arrested Kannada reality show bigg boss contestant Adam Pasha in connection with their probe into the drug racket
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm