ಬ್ರೇಕಿಂಗ್ ನ್ಯೂಸ್
20-10-20 09:44 pm Headline Karnataka News Network ಕರ್ನಾಟಕ
ಬೆಂಗಳೂರು,ಅಕ್ಟೋಬರ್ .20: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ಬಾಸ್ ಸ್ಪರ್ಧಿ ಆದಂ ಪಾಷಾ ಅವರನ್ನ ಎನ್ಸಿಬಿ (ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ವಿಭಾಗದ ಎನ್ಸಿಬಿ ಅಧಿಕಾರಿಗಳು ಆದಂ ಪಾಷಾ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಡ್ರಗ್ ಪೆಡ್ಲರ್ ಅನಿಕಾಳಿದಂದ ಆದಂ ಡ್ರಗ್ಸ್ ಖರೀದಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಆದಂ ಪಾಷಾಗೆ ಎನ್ಸಿಬಿ ಸಮನ್ಸ್ ನೀಡಿತ್ತು. ಈ ಹಿಂದೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಆದಂ ಪಾಷಾ, ಅನಿಕಾ ತಮಗೆ ಪರಿಚಯ ಎಂದು ಹೇಳಿಕೊಂಡಿದ್ದರು. ಆಗಸ್ಟ್ 19ರಂದು ಎನ್.ಸಿ.ಬಿ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದ ಅನಿಕಾ ಜೊತೆಗೆ ಆದಂ ಪಾಷಾಗೆ ಸಂಪರ್ಕವಿದ್ದು ಡ್ರಗ್ಸ್ ಖರೀದಿಸಿರುವ ಬಗ್ಗೆ ಪಕ್ಕಾ ಮಾಹಿತಿಗಳನ್ನ ಆಧರಿಸಿದ ಎನ್ಸಿಬಿ ಪಾಷಾರನ್ನ ವಶಕ್ಕೆ ಪಡೆದಿದೆ.
ಅನಿಕಾ ಬಂಧನದ ಬಳಿಕ ಆದಂ ಪಾಷಾಗೆ ಅನಿಕಾ ಜೊತೆ ನಂಟಿದ್ದ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ಈ ಬಗ್ಗೆ ಮಾತನಾಡಿದ್ದ ಪಾಷಾ ನನಗೆ ಅನಿಕಾ ಪರಿಚಯವಿರುವುದು ನಿಜ. ಆದ್ರೆ ಆಕೆ ಡ್ರಗ್ ಡೀಲರ್ ಎಂಬುದು ಗೊತ್ತಿರಲಿಲ್ಲ ಎಂದಿದ್ದರು. ಎನ್ಸಿಬಿ ಮುಂದೆ ಹಾಜಾರಾಗುವಂತೆ ಪಾಷಾಗೆ ನೋಟಿಸ್ ಸಹ ನೀಡಲಾಗಿತ್ತು. ಅದರಂತೆ ಇಂದು ಎನ್.ಸಿ.ಬಿ ಮುಂದೆ ಹಾಜರಾಗಿದ್ದ ಆದಂ ಪಾಷಾ ವಿಚಾರಣೆ ನಡೆಸಿದ ಅಧಿಕಾರಿಗಳು ಅಂತಿಮವಾಗಿ ಪಾಶಾರನ್ನ ವಶಕ್ಕೆ ಪಡೆದಿದ್ದಾರೆ.
Officials with NCB on Tuesday arrested Kannada reality show bigg boss contestant Adam Pasha in connection with their probe into the drug racket
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm