ಬ್ರೇಕಿಂಗ್ ನ್ಯೂಸ್
20-10-20 09:44 pm Headline Karnataka News Network ಕರ್ನಾಟಕ
ಬೆಂಗಳೂರು,ಅಕ್ಟೋಬರ್ .20: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ಬಾಸ್ ಸ್ಪರ್ಧಿ ಆದಂ ಪಾಷಾ ಅವರನ್ನ ಎನ್ಸಿಬಿ (ನಾರ್ಕೋಟಿಕ್ ಕಂಟ್ರೋಲ್ ಬ್ಯೂರೋ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ವಿಭಾಗದ ಎನ್ಸಿಬಿ ಅಧಿಕಾರಿಗಳು ಆದಂ ಪಾಷಾ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಡ್ರಗ್ ಪೆಡ್ಲರ್ ಅನಿಕಾಳಿದಂದ ಆದಂ ಡ್ರಗ್ಸ್ ಖರೀದಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಆದಂ ಪಾಷಾಗೆ ಎನ್ಸಿಬಿ ಸಮನ್ಸ್ ನೀಡಿತ್ತು. ಈ ಹಿಂದೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಆದಂ ಪಾಷಾ, ಅನಿಕಾ ತಮಗೆ ಪರಿಚಯ ಎಂದು ಹೇಳಿಕೊಂಡಿದ್ದರು. ಆಗಸ್ಟ್ 19ರಂದು ಎನ್.ಸಿ.ಬಿ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದ ಅನಿಕಾ ಜೊತೆಗೆ ಆದಂ ಪಾಷಾಗೆ ಸಂಪರ್ಕವಿದ್ದು ಡ್ರಗ್ಸ್ ಖರೀದಿಸಿರುವ ಬಗ್ಗೆ ಪಕ್ಕಾ ಮಾಹಿತಿಗಳನ್ನ ಆಧರಿಸಿದ ಎನ್ಸಿಬಿ ಪಾಷಾರನ್ನ ವಶಕ್ಕೆ ಪಡೆದಿದೆ.
ಅನಿಕಾ ಬಂಧನದ ಬಳಿಕ ಆದಂ ಪಾಷಾಗೆ ಅನಿಕಾ ಜೊತೆ ನಂಟಿದ್ದ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದವು. ಈ ಬಗ್ಗೆ ಮಾತನಾಡಿದ್ದ ಪಾಷಾ ನನಗೆ ಅನಿಕಾ ಪರಿಚಯವಿರುವುದು ನಿಜ. ಆದ್ರೆ ಆಕೆ ಡ್ರಗ್ ಡೀಲರ್ ಎಂಬುದು ಗೊತ್ತಿರಲಿಲ್ಲ ಎಂದಿದ್ದರು. ಎನ್ಸಿಬಿ ಮುಂದೆ ಹಾಜಾರಾಗುವಂತೆ ಪಾಷಾಗೆ ನೋಟಿಸ್ ಸಹ ನೀಡಲಾಗಿತ್ತು. ಅದರಂತೆ ಇಂದು ಎನ್.ಸಿ.ಬಿ ಮುಂದೆ ಹಾಜರಾಗಿದ್ದ ಆದಂ ಪಾಷಾ ವಿಚಾರಣೆ ನಡೆಸಿದ ಅಧಿಕಾರಿಗಳು ಅಂತಿಮವಾಗಿ ಪಾಶಾರನ್ನ ವಶಕ್ಕೆ ಪಡೆದಿದ್ದಾರೆ.
Officials with NCB on Tuesday arrested Kannada reality show bigg boss contestant Adam Pasha in connection with their probe into the drug racket
30-01-26 05:00 pm
Bangalore Correspondent
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm