ಬ್ರೇಕಿಂಗ್ ನ್ಯೂಸ್
13-02-23 10:24 pm HK News Desk ಕರ್ನಾಟಕ
ಕೋಲಾರ, ಫೆ.13: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, 10 ಲಕ್ಷದ ವರೆಗಿನ ಸಾಲ 20 ಲಕ್ಷಕ್ಕೆ ಏರಿಕೆ ಮಾಡಲಾಗುವುದು. ರೈತರ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಹಿಳಾ ಸಂಘಗಳ ಸಾಲವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸುತ್ತೇವೆ. ಕೋಲಾರದ ಎಪಿಎಂಸಿ ಗೆ 100 ಎಕರೆ ಜಾಗ ಮಂಜೂರು ಮಾಡಲಾಗುವುದು. ಟೊಮ್ಯಾಟೋ, ಮಾವು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ತೇವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆದುಕೊಳ್ಳಲು ಕ್ರಮ ತೆಗೆದುಕೊಳ್ಳಲಾಗುವುದು.
ಹಾಲಿನ ಪ್ರೋತ್ಸಾಹ ಧನ 6 ರೂಪಾಯಿ ಏರಿಕೆ. ಕೆಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣಕ್ಕೆ ಚಾಲನೆ. ಕುಡಿಯುವ ನೀರಿನ ಉದ್ದೇಶದ ಎತ್ತಿನ ಹೊಳೆ ಯೋಜನೆ ಎರಡು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಸರ್ಕಾರ 40 % ಕಮಿಷನ್ ಆಸೆಗೆ ಏಳು ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೆ ಹತ್ತು ಕೆಜಿ ಅಕ್ಕಿಯನ್ನ ಕೊಡುತ್ತೇವೆ. ನೀವೆಲ್ಲಾ ಆಶೀರ್ವಾದ ಮಾಡಿದ್ರೆ ನಾನು ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಎಂದರು ಸಿದ್ದರಾಮಯ್ಯ.
ಬಿಜೆಪಿಯವ್ರು ಮಹಿಳೆಯರ, ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ. ಮಾತು ಮಾತ್ರ ಸಬ್ ಕಾ ಸಾಥ್, ಸಬ್ ವಿಕಾಸ್. ಮಹಿಳೆಯರು, ಬಡವರ ಪರವಾಗಿ ಯಾವುದೇ ಯೋಜನೆ ಮಾಡಿಲ್ಲ ಎಂದು ಮೂದಲಿಸಿದರು. ಕೋಲಾರ ಜಿಲ್ಲೆಯಲ್ಲಿ ನಿಮ್ಮ ಪರವಾಗಿರುವವರನ್ನ ಗುರುತಿಸಿ ಆಯ್ಕೆ ಮಾಡಿ. ಕೋಲಾರ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಅಂತಾ ಮನವಿ ಮಾಡಿದರು.
Speaking at the rally, Siddaramaiah said, "If our government comes to power, we will waive the loans of women who pay the instalment properly. We will extend the interest-free loan up to Rs 5 lakh. "We are discussing giving loans up to Rs 20 lakh at 3 per cent rate. This conference is limited to Kolar constituency.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm