ಬ್ರೇಕಿಂಗ್ ನ್ಯೂಸ್
13-02-23 10:24 pm HK News Desk ಕರ್ನಾಟಕ
ಕೋಲಾರ, ಫೆ.13: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, 10 ಲಕ್ಷದ ವರೆಗಿನ ಸಾಲ 20 ಲಕ್ಷಕ್ಕೆ ಏರಿಕೆ ಮಾಡಲಾಗುವುದು. ರೈತರ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಹಿಳಾ ಸಂಘಗಳ ಸಾಲವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸುತ್ತೇವೆ. ಕೋಲಾರದ ಎಪಿಎಂಸಿ ಗೆ 100 ಎಕರೆ ಜಾಗ ಮಂಜೂರು ಮಾಡಲಾಗುವುದು. ಟೊಮ್ಯಾಟೋ, ಮಾವು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ತೇವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆದುಕೊಳ್ಳಲು ಕ್ರಮ ತೆಗೆದುಕೊಳ್ಳಲಾಗುವುದು.
ಹಾಲಿನ ಪ್ರೋತ್ಸಾಹ ಧನ 6 ರೂಪಾಯಿ ಏರಿಕೆ. ಕೆಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣಕ್ಕೆ ಚಾಲನೆ. ಕುಡಿಯುವ ನೀರಿನ ಉದ್ದೇಶದ ಎತ್ತಿನ ಹೊಳೆ ಯೋಜನೆ ಎರಡು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಸರ್ಕಾರ 40 % ಕಮಿಷನ್ ಆಸೆಗೆ ಏಳು ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೆ ಹತ್ತು ಕೆಜಿ ಅಕ್ಕಿಯನ್ನ ಕೊಡುತ್ತೇವೆ. ನೀವೆಲ್ಲಾ ಆಶೀರ್ವಾದ ಮಾಡಿದ್ರೆ ನಾನು ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಎಂದರು ಸಿದ್ದರಾಮಯ್ಯ.
ಬಿಜೆಪಿಯವ್ರು ಮಹಿಳೆಯರ, ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ. ಮಾತು ಮಾತ್ರ ಸಬ್ ಕಾ ಸಾಥ್, ಸಬ್ ವಿಕಾಸ್. ಮಹಿಳೆಯರು, ಬಡವರ ಪರವಾಗಿ ಯಾವುದೇ ಯೋಜನೆ ಮಾಡಿಲ್ಲ ಎಂದು ಮೂದಲಿಸಿದರು. ಕೋಲಾರ ಜಿಲ್ಲೆಯಲ್ಲಿ ನಿಮ್ಮ ಪರವಾಗಿರುವವರನ್ನ ಗುರುತಿಸಿ ಆಯ್ಕೆ ಮಾಡಿ. ಕೋಲಾರ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಅಂತಾ ಮನವಿ ಮಾಡಿದರು.
Speaking at the rally, Siddaramaiah said, "If our government comes to power, we will waive the loans of women who pay the instalment properly. We will extend the interest-free loan up to Rs 5 lakh. "We are discussing giving loans up to Rs 20 lakh at 3 per cent rate. This conference is limited to Kolar constituency.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm