ಬ್ರೇಕಿಂಗ್ ನ್ಯೂಸ್
13-02-23 10:35 pm HK News Desk ಕರ್ನಾಟಕ
ಕೂಡ್ಲಿಗಿ, ಫೆ.13: ರಾಜ್ಯದಲ್ಲಿ ಬಂಡೆ ಉರುಳುತ್ತೆ, ಹುಲಿಯಾ ಕಾಡಲ್ಲಿರುತ್ತೆ. ಆ ಮೂಲಕ ಕಾಂಗ್ರೆಸ್ ನಿರ್ನಾಮ ಆಗಿ 2023ರಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಸೋಮವಾರ ಆಯೋಜಿಸದ್ದ ಬಿಜೆಪಿ ಪೇಜ್ ಪ್ರಮುಖರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ 155ಕ್ಕೂ ಹೆಚ್ಚು ಶಾಸಕರು ಗೆಲ್ಲುವುದು ಖಚಿತವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತರು ಮತ್ತು ನೇಕಾರರ ಸಾಲ ಮನ್ನಾ ಮಾಡಿದ್ದಲ್ಲದೆ, ಕೋವಿಡ್ ನಿಭಾಯಿಸಿದ ಪರಿ ಅನನ್ಯ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ರೈತ ವಿದ್ಯಾನಿಧಿ ಯೋಜನೆ ಮೂಲಕ 11 ಲಕ್ಷ ವಿದ್ಯಾರ್ಥಿಗಳಿಗೆ ಉತ್ತೇಜನ, ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಸೇರಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಜಗತ್ತೇ ಕೊಂಡಾಡುತ್ತಿದೆ. ಕಾಶಿ, ಅಮರನಾಥ, ಅಯೋಧ್ಯೆ, ಕೇದಾರಗಳಂಥ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯಾಗಿದೆ. ಕಿಸಾನ್ ಸಮ್ಮಾನ್, ಉಜ್ವಲಾ ಸೇರಿ ನಾನಾ ಯೋಜನೆಗಳ ಮೂಲಕ ರೈತರು ಹಾಗೂ ಎಲ್ಲಾ ವರ್ಗದವರಿಗೆ ಅನುಕೂಲವಾಗಿದೆ ಎಂದರು.
No doubt BJP will be back to power in coming election, Siddu and Dk to go home says Nalin Kateel.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm