ಬ್ರೇಕಿಂಗ್ ನ್ಯೂಸ್
13-02-23 10:35 pm HK News Desk ಕರ್ನಾಟಕ
ಕೂಡ್ಲಿಗಿ, ಫೆ.13: ರಾಜ್ಯದಲ್ಲಿ ಬಂಡೆ ಉರುಳುತ್ತೆ, ಹುಲಿಯಾ ಕಾಡಲ್ಲಿರುತ್ತೆ. ಆ ಮೂಲಕ ಕಾಂಗ್ರೆಸ್ ನಿರ್ನಾಮ ಆಗಿ 2023ರಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಸೋಮವಾರ ಆಯೋಜಿಸದ್ದ ಬಿಜೆಪಿ ಪೇಜ್ ಪ್ರಮುಖರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ 155ಕ್ಕೂ ಹೆಚ್ಚು ಶಾಸಕರು ಗೆಲ್ಲುವುದು ಖಚಿತವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತರು ಮತ್ತು ನೇಕಾರರ ಸಾಲ ಮನ್ನಾ ಮಾಡಿದ್ದಲ್ಲದೆ, ಕೋವಿಡ್ ನಿಭಾಯಿಸಿದ ಪರಿ ಅನನ್ಯ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ರೈತ ವಿದ್ಯಾನಿಧಿ ಯೋಜನೆ ಮೂಲಕ 11 ಲಕ್ಷ ವಿದ್ಯಾರ್ಥಿಗಳಿಗೆ ಉತ್ತೇಜನ, ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಸೇರಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಜಗತ್ತೇ ಕೊಂಡಾಡುತ್ತಿದೆ. ಕಾಶಿ, ಅಮರನಾಥ, ಅಯೋಧ್ಯೆ, ಕೇದಾರಗಳಂಥ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯಾಗಿದೆ. ಕಿಸಾನ್ ಸಮ್ಮಾನ್, ಉಜ್ವಲಾ ಸೇರಿ ನಾನಾ ಯೋಜನೆಗಳ ಮೂಲಕ ರೈತರು ಹಾಗೂ ಎಲ್ಲಾ ವರ್ಗದವರಿಗೆ ಅನುಕೂಲವಾಗಿದೆ ಎಂದರು.
No doubt BJP will be back to power in coming election, Siddu and Dk to go home says Nalin Kateel.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm