ಬ್ರೇಕಿಂಗ್ ನ್ಯೂಸ್
14-02-23 08:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.14: ಚಿಕ್ಕಮಗಳೂರು ಮೂಲದ ಶಾನ್ ಡಿಸೋಜ ಬಿಲ್ ಕ್ಲಿಂಟನ್ ಫೌಂಡೇಶನ್ ಕೊಡಮಾಡುವ ಗ್ಲೋಬಲ್ ಇನೀಶಿಯೇಟಿವ್ ಅವಾರ್ಡ್ ಸ್ಕಾಲರ್ ಶಿಪ್ ಗೆ ಆಯ್ಕೆಯಾಗಿದ್ದಾರೆ. ಕೊಂಕಣಿ ಮಾತನಾಡುವ ವ್ಯಕ್ತಿ ಇದೇ ಮೊದಲ ಬಾರಿ ಈ ಅವಾರ್ಡ್ ಪಡೆದಿದ್ದಾರೆ.
ಶಾನ್ ಡಿಸೋಜ ನಿಕೋಲಸ್ ಸೋಶಿಯಲ್ ವೆಲ್ಫೇರ್ ಸೊಸೈಟಿ ಸಂಸ್ಥೆಯ ಸಹ ಪ್ರವರ್ತಕ. ಶಾನ್ ಡಿಸೋಜ ಅವರ ಅಜ್ಜ ನಿಕೋಲಸ್ ಡಿಸೋಜ ಚಿಕ್ಕಮಗಳೂರು ನಗರ ಪಂಚಾಯತಿನಲ್ಲಿ ಮೊದಲ ಅಧ್ಯಕ್ಷರಾಗಿದ್ದರು. ಸಾಮಾಜಿಕ ಬದಲಾವಣೆಯಲ್ಲಿ ಗುಣಾತ್ಮಕ ಮಾದರಿಗಳ ಬಗ್ಗೆ ವಿಶೇಷ ಸಾಧನೆ ಮಾಡಲು ತೊಡಗುವ ವ್ಯಕ್ತಿ ಅಥವಾ ಸಂಸ್ಥೆಗಳನ್ನು ಈ ಸ್ಕಾಲರ್ ಶಿಪ್ ಗೆ ಆಯ್ಕೆ ಮಾಡಲಾಗುತ್ತದೆ.
ಶಾನ್ ಡಿಸೋಜ ಜಾಗತಿಕ ಮಟ್ಟದಲ್ಲಿ ಇತರ 800 ಮಂದಿಯ ಜೊತೆಗೆ ಈ ಸ್ಕಾಲರ್ಶಿಪ್ ಗಿಟ್ಟಿಸಲು ಪೈಪೋಟಿ ನಡೆಸಿದ್ದರು. 2025ರ ವೇಳೆಗೆ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳು ಮತ್ತು ಯುವಜನರ ಮಾನಸಿಕ ಆರೋಗ್ಯ ಹೆಚ್ಚಿಸುವ ಕುರಿತ ವರದಿಯನ್ನು ತಯಾರಿಸಲು ಮುಂದಾಗಿರುವ ಶಾನ್ ಡಿಸೋಜ ಅವರಿಗೆ ಬಿಲ್ ಕ್ಲಿಂಟನ್ ಫೌಂಡೇಶನ್ನಿಂದ ಒಂದು ವರ್ಷದ ಅವಧಿಯ ಸ್ಕಾಲರ್ ಶಿಪ್ ಸಿಗಲಿದೆ.
Co-founder of NSWS (Nicholas Social Welfare Society) Shaun D’Souza is selected for the scholarship of Global Initiative Award given by Bill Clinton Foundation, according to Newsmeter.in. This is for the first time that a Konkani speaking youth is selected for this coveted award. Shaun’s grandfather late Nicholas D’Souza was the first chairperson of Chikkamagaluru Town Planning. Shaun is the son of Benedict Stevenson D’Souza and Anna Diana D’Souza couple of Chikkamagaluru.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm