ಬ್ರೇಕಿಂಗ್ ನ್ಯೂಸ್
16-02-23 12:57 pm HK News Desk ಕರ್ನಾಟಕ
ಮಂಡ್ಯ: ಫೆ.16: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಿಪ್ಪು ರೀತಿ ಹೊಡೆದು ಹಾಕಬೇಕು ಎಂದು ಸಚಿವ ಅಶ್ವತ್ಥ ನಾರಾಯಣ ವಿವಾದಾತ್ಮಕ ಹೇಳಿಕೆ ನೀಡಿರುವುದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ತುತ್ತಾಗಿದೆ. ಮಂಡ್ಯದ ಸಾತನೂರು ಗ್ರಾಮದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದರು.
ಟಿಪ್ಪುವಿನ ಜಾಗಕ್ಕೆ ಸಿದ್ದರಾಮಯ್ಯ ಬಂದು ಬಿಡ್ತಾರೆ. ಹುರಿಗೌಡ, ನಂಜೇಗೌಡ ಅವರು ಟಿಪ್ಪುಗೆ ಏನು ಮಾಡಿದ್ರೋ, ಅದೇ ರೀತಿ ಸಿದ್ದರಾಮಯ್ಯ ಅವರನ್ನು ಕೂಡ ಹೊಡೆದು ಹಾಕಬೇಕು. ನಿಮಗೆ ಸಾವರ್ಕರ್ ಬೇಕಾ? ಟಿಪ್ಪು ಬೇಕಾ ತೀರ್ಮಾನಿಸಿ ಎಂದು ಜನರನ್ನು ಮತದ ಆಧಾರದಲ್ಲಿ ಒಡೆಯುವ ರೀತಿ ಭಾಷಣ ಮಾಡಿದ್ದಾರೆ.

ಅಶ್ವತ್ಥ ನಾರಾಯಣ ವಿಷಾದ
ತನ್ನ ಹೇಳಿಕೆ ವಿವಾದ ಆಗುತ್ತಲೇ ಸಚಿವ ಅಶ್ವತ್ಥ ನಾರಾಯಣ ವಿಷಾದ ವ್ಯಕ್ತಪಡಿಸಿದ್ದಾರೆ. ತನ್ನ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗೆ ನೋವಾಗಿದ್ರೆ ವಿಷಾದ ವ್ಯಕ್ತಪಡಿಸ್ತೇನೆ ಎಂದಿದ್ದಾರೆ. ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ವಿರೋಧ ಮಾಡ್ತಿದ್ದೇನೆ ವಿನಃ ವೈಯಕ್ತಿಕವಾಗಿ ಅಲ್ಲ. ಗೆಲುವು ಸೋಲು ಚುನಾವಣೆಯಲ್ಲಿ ಇದೆ. ಓಲೈಕೆ ಮಾಡುವ ಪಕ್ಷವನ್ನು ಸೋಲಿಸಬೇಕು. ಬಿಜೆಪಿ ಗೆಲ್ಲಿಸಬೇಕು ಅನ್ನೋದಷ್ಟೇ ನನ್ನ ಮಾತಿನ ಉದ್ದೇಶವಾಗಿತ್ತು ಎಂದರು.
"You want #TipuSultan or #Savarkar. Where should we send Tipu Sultan? What did #UriGowda and #NanjeGowda did. That's how they should be smashed," says #Karnataka Minister for #IT/#BT and higher education #AshwathNarayan. #Karnataka #Mandya #KarnatakaElections2023 #HateSpeech pic.twitter.com/PhOmlbRDmj
— Hate Detector 🔍 (@HateDetectors) February 15, 2023
ಪ್ರಧಾನಿಯವರನ್ನು ನರ ಹಂತಕ ಎನ್ನುವುದು, ಮುಖ್ಯಮಂತ್ರಿ ಅವರಿಗೆ ಮನೆ ಹಾಳಾಗ ಎನ್ನುವುದು @siddaramaiah ಅವರ ಸಂಸ್ಕೃತಿ ಆಗಿರಬಹುದು.
— Dr. Ashwathnarayan C. N. (@drashwathcn) February 16, 2023
ಆದರೆ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಬೇಕು ಎನ್ನುವ ಅರ್ಥದಲ್ಲಷ್ಟೇ ನಾನು ಆ ಮಾತನ್ನಾಡಿದ್ದೇನೆ. ಅದರಿಂದ ಅವರಿಗೆ ನೋವುಂಟಾಗಿದ್ದಾರೆ ವಿಷಾದಿಸುತ್ತೇನೆ.
3/3
Must finish off Congress leader Siddaramaiah the way two Vokkaligas killed Tipu Sultan, Ashwath Narayan in Mandya. Karnataka Higher Education Minister Dr C N Ashwath Narayan Monday urged people to ‘finish off’ Congress leader Siddaramaiah the way two Vokkaliga chieftains Uri Gowda and Nanje Gowda had killed 17th-century Mysuru ruler Tipu Sultan.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm