ಬ್ರೇಕಿಂಗ್ ನ್ಯೂಸ್
20-02-23 03:32 pm HK News Desk ಕರ್ನಾಟಕ
ಬಾಗಲಕೋಟೆ, ಫೆ.20 : ಒಬ್ಬ ಹಿಂದು ಹುಡುಗಿ ಲವ್ ಜಿಹಾದ್ ಮೂಲಕ ಮುಸ್ಲಿಂ ಆಗಿ ಮತಾಂತರಗೊಂಡರೆ, ಆ ಕಡೆಯಿಂದ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಬರಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.
ಬಾಗಲಕೋಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಹಿಂದೂ ಜನರಿಗೆ, ಹಿಂದೂಗಳ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಮುಸ್ಲಿಮರಿಗೆ ನಾವು ಎಚ್ಚರಿಕೆ ಕೊಡಬೇಕು. ಹಿಂದೂ ಯುವಕರಿಗೂ ಲೈನ್ ಹೊಡೆಯೋದು ಗೊತ್ತು. ತರುಣ ಶಕ್ತಿಗೆ ನಾನು ಆಹ್ವಾನ ಕೊಡುತ್ತೇನೆ, ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗೀರನ್ನು ಹಾರಿಸ್ಬೇಕು ಎಂದು ನಾನು ಹೇಳುತ್ತೇನೆ.
ನಿಮಗೆ ರಕ್ಷಣೆ, ಉದ್ಯೋಗ ಎಲ್ಲಾ ರೀತಿಯ ಜವಾಬ್ದಾರಿಯನ್ನು ಶ್ರೀರಾಮ ಸೇನೆ ಕೊಡುತ್ತದೆ ಎಂದು ಹೇಳಿದ್ದಾರೆ.
"If we lose one #Hindu girl, we should get ten #Muslim girls. If you do so, #SriRamSene will take the responsibility of you & provide all kind of security & employment," says Sri Ram Sene chief #PramodMuthalik during his speech at #Bagalkote, #Karnataka.#Hindutva #HateSpeech pic.twitter.com/JyAKrXUGf6
— Hate Detector 🔍 (@HateDetectors) February 20, 2023
Pramod Muthalik, the controversial president of Sri Ram Sene in KarnatakaAddressing a public meeting in Bagalkot, Muthalik said, “We clearly know what is happening in Karnataka and I have a solution., on Sunday called upon Hindu men in the state to trap Muslim girls to counter 'love jihad', and assured them protection.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm