ಬ್ರೇಕಿಂಗ್ ನ್ಯೂಸ್
20-02-23 03:32 pm HK News Desk ಕರ್ನಾಟಕ
ಬಾಗಲಕೋಟೆ, ಫೆ.20 : ಒಬ್ಬ ಹಿಂದು ಹುಡುಗಿ ಲವ್ ಜಿಹಾದ್ ಮೂಲಕ ಮುಸ್ಲಿಂ ಆಗಿ ಮತಾಂತರಗೊಂಡರೆ, ಆ ಕಡೆಯಿಂದ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಬರಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.
ಬಾಗಲಕೋಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಹಿಂದೂ ಜನರಿಗೆ, ಹಿಂದೂಗಳ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಮುಸ್ಲಿಮರಿಗೆ ನಾವು ಎಚ್ಚರಿಕೆ ಕೊಡಬೇಕು. ಹಿಂದೂ ಯುವಕರಿಗೂ ಲೈನ್ ಹೊಡೆಯೋದು ಗೊತ್ತು. ತರುಣ ಶಕ್ತಿಗೆ ನಾನು ಆಹ್ವಾನ ಕೊಡುತ್ತೇನೆ, ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗೀರನ್ನು ಹಾರಿಸ್ಬೇಕು ಎಂದು ನಾನು ಹೇಳುತ್ತೇನೆ.
ನಿಮಗೆ ರಕ್ಷಣೆ, ಉದ್ಯೋಗ ಎಲ್ಲಾ ರೀತಿಯ ಜವಾಬ್ದಾರಿಯನ್ನು ಶ್ರೀರಾಮ ಸೇನೆ ಕೊಡುತ್ತದೆ ಎಂದು ಹೇಳಿದ್ದಾರೆ.
"If we lose one #Hindu girl, we should get ten #Muslim girls. If you do so, #SriRamSene will take the responsibility of you & provide all kind of security & employment," says Sri Ram Sene chief #PramodMuthalik during his speech at #Bagalkote, #Karnataka.#Hindutva #HateSpeech pic.twitter.com/JyAKrXUGf6
— Hate Detector 🔍 (@HateDetectors) February 20, 2023
Pramod Muthalik, the controversial president of Sri Ram Sene in KarnatakaAddressing a public meeting in Bagalkot, Muthalik said, “We clearly know what is happening in Karnataka and I have a solution., on Sunday called upon Hindu men in the state to trap Muslim girls to counter 'love jihad', and assured them protection.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm