ಬ್ರೇಕಿಂಗ್ ನ್ಯೂಸ್
20-02-23 07:24 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20 : ರಾಜ್ಯದ ಬಿಲ್ಲವ/ಈಡಿಗ ಸಮುದಾಯದ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗೆ ಕೆಲಸ ನಿರ್ವಹಿಸಲಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪವರ್ಗ 2 ಎ’ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಆದೇಶ ಪತ್ರದಲ್ಲಿ ಯಾವುದೇ ಅನುದಾನದ ಉಲ್ಲೇಖ ಇಲ್ಲ. ಬಿಲ್ಲವ ಮುಖಂಡರು ಅಭಿವೃದ್ಧಿ ನಿಗಮದ ಜೊತೆಗೆ ಸಮುದಾಯದ ಏಳಿಗೆ ಉದ್ದೇಶದಿಂದ 500 ಕೋಟಿ ಅನುದಾನ ನೀಡಬೇಕು ಎಂದು ಆಗ್ರಹ ಮಾಡಿದ್ದರು. ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.
"ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ." ಮುಖ್ಯಮಂತ್ರಿ @BSBommai pic.twitter.com/BmNEV2INVK
— CM of Karnataka (@CMofKarnataka) February 20, 2023
formation of Narayana Guru corporation established by CM Bommai. The Billava community was expecting the Narayan Guru Corporation's announcement in the budget that was presented by the CM on Friday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm