ಬ್ರೇಕಿಂಗ್ ನ್ಯೂಸ್
24-02-23 03:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.24 : ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಜನರಿಗೆ ಮೂರನೇ ಗ್ಯಾರಂಟಿ ಯೋಜನೆಯನ್ನು ಪ್ರಕಟಿಸಿದ್ದು, ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ ಎರಡು ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಿದ್ದೇವೆ ಎಂದರು.
ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ. ಆ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ. ಉಳಿತಾಯ ಮಾಡಲು ಸಹಕಾರ ನೀಡುತ್ತಿದ್ದೇವೆ. ಇನ್ನು ಪ್ರತಿ ಮನೆಯ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಗೃಹಲಕ್ಷ್ಮಿ ಎಂಬ ಎರಡನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ ಎಂದರು.
ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ನಮ್ಮ ಹಿಂದಿನ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಜನ ಪ್ರಶಂಸೆ ವ್ಯಕ್ತಪಡಿಸಿದ್ದು, ಒಂದು ವೇಳೆ ಕಾಂಗ್ರೆಸ್ ಸರ್ಕಾರ ಈ ಯೋಜನೆ ನೀಡದಿದ್ದರೆ ಕೋವಿಡ್ ಸಮಯದಲ್ಲಿ ನಾವು ಬದುಕು ನಡೆಸುವುದೇ ಕಷ್ಟವಾಗುತ್ತಿತ್ತು ಎಂದು ಹೇಳಿದರು.
Karnataka Congress on Friday announced its third 'guarantee' ahead of Assembly elections, promising 10 kg of free rice per month for Below Poverty Line (BPL) cardholders. Each person currently getting 5 kg of rice under the Anna Bhagya scheme will get 10 kg free rice, the party announced.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm