ಬ್ರೇಕಿಂಗ್ ನ್ಯೂಸ್
24-02-23 03:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.24 : ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಜನರಿಗೆ ಮೂರನೇ ಗ್ಯಾರಂಟಿ ಯೋಜನೆಯನ್ನು ಪ್ರಕಟಿಸಿದ್ದು, ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ ಎರಡು ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಿದ್ದೇವೆ ಎಂದರು.
ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ. ಆ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ. ಉಳಿತಾಯ ಮಾಡಲು ಸಹಕಾರ ನೀಡುತ್ತಿದ್ದೇವೆ. ಇನ್ನು ಪ್ರತಿ ಮನೆಯ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಗೃಹಲಕ್ಷ್ಮಿ ಎಂಬ ಎರಡನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ ಎಂದರು.
ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ನಮ್ಮ ಹಿಂದಿನ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಜನ ಪ್ರಶಂಸೆ ವ್ಯಕ್ತಪಡಿಸಿದ್ದು, ಒಂದು ವೇಳೆ ಕಾಂಗ್ರೆಸ್ ಸರ್ಕಾರ ಈ ಯೋಜನೆ ನೀಡದಿದ್ದರೆ ಕೋವಿಡ್ ಸಮಯದಲ್ಲಿ ನಾವು ಬದುಕು ನಡೆಸುವುದೇ ಕಷ್ಟವಾಗುತ್ತಿತ್ತು ಎಂದು ಹೇಳಿದರು.
Karnataka Congress on Friday announced its third 'guarantee' ahead of Assembly elections, promising 10 kg of free rice per month for Below Poverty Line (BPL) cardholders. Each person currently getting 5 kg of rice under the Anna Bhagya scheme will get 10 kg free rice, the party announced.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm