ಬ್ರೇಕಿಂಗ್ ನ್ಯೂಸ್
30-07-20 03:03 pm Bangalore Correspondent ಕರ್ನಾಟಕ
ಬೆಂಗಳೂರು: ಕಳೆದ 7 ದಿನಗಳಿಂದ 5 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೊರೊನಾ ಸೋಂಕು ಇಂದು 6 ಸಾವಿರಕ್ಕೆ ಏರಿದೆ. ರಾಜ್ಯದಲ್ಲಿ ಇಂದು 6,128 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 118632ಕ್ಕೆ ಏರಿಕೆಯಾಗಿದೆ.
ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅನ್ವಯ, ಇಂದು 83 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 2,230 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 3, 793 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 118632 ಸೋಂಕಿತರ ಪೈಕಿ 69, 700 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 46,694 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 620 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 20488 ರ್ಯಾಪಿಡ್ ಟೆಸ್ಟ್ ನಲ್ಲಿ 17, 607 ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು 38,095 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 1,25,091 ಮಂದಿಗೆ ರ್ಯಾಪಿಡ್ ಟೆಸ್ಟ್, 11,88,765 ಮಂದಿಗೆ ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 13,13,856 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು 2,233 ಮಂದಿಗೆ ಸೋಂಕು ದೃಢವಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 53,324ಕ್ಕೆ ಏರಿಕೆ ಆಗಿದೆ. ಬೆಂಗಳೂರು ನಗರ 2,233, ಮೈಸೂರು 430, ಬಳ್ಳಾರಿ 343, ಉಡುಪಿ 248, ಬೆಂಗಳೂರು ಗ್ರಾಮಾಂತರ 224, ಕಲಬುರಗಿ 220, ಬೆಳಗಾವಿ 202 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಒಟ್ಟು 7 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಬೆಂಗಳೂರು ನಗರ 1,912, ಬಳ್ಳಾರಿ 337, ರಾಯಚೂರು 191, ಚಿಕ್ಕಬಳ್ಳಾಪುರ 176, ಧಾರವಾಡ 152, ಕಲಬುರಗಿ 124, ದಕ್ಷಿಣ ಕನ್ನಡ 105, ಕೋಲಾರ 90, ದಾವಣಗೆರೆ 85, ಮೈಸೂರು 70, ಉಡುಪಿ 61, ತುಮಕೂರು 60, ಬಾಗಲಕೋಟೆ 55, ಮಂಡ್ಯ 50, ಉತ್ತರ ಕನ್ನಡ 50, ಬೆಳಗಾವಿ 50, ಬೀದರ್ 44, ಚಿಕ್ಕಮಗಳೂರು 30, ವಿಜಯಪುರ 30, ಚಾಮರಾಜನಗರ 30, ಯಾದಗಿರಿ 23, ಹಾಸನ 21, ಗದಗ 19, ಹಾವೇರಿ 18 ಹಾಗೂ ಕೊಪ್ಪಳ 10 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm