ಬ್ರೇಕಿಂಗ್ ನ್ಯೂಸ್
25-02-23 02:19 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಧೃಡಪಡಿಸಿದ್ದಾರೆ.
ಇದರ ಜೊತೆಗೆ ಪ್ರಧಾನಿ ಮೋದಿ ಮೈಸೂರಿನಿಂದ ಕುಶಾಲನಗರದವರೆಗಿನ ಉದ್ದೇಶಿತ ಚತುಷ್ಪಥ ಎಕ್ಸ್ಪ್ರೆಸ್ ರಸ್ತೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಶುಕ್ರವಾರ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಈ ಯೋಜನೆ ಪೂರ್ಣಗೊಂಡಿರುವುದರಿಂದ, ಅವರೇ ಇದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವುದು ಸೂಕ್ತ" ಎಂದು ಸಿಂಹ ಹೇಳಿದರು. ನೀವು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪ್ ಸಿಂಹ, 2029 ರವರೆಗೆ ಮೋದಿ ನಾಯಕತ್ವದಲ್ಲಿ ಸಂಸದರಾಗಿ ಮುಂದುವರಿಯಲು ಬಯಸುತ್ತೇನೆ ಎಂದು ಹೇಳಿದರು.
ನಾನು ಇಲ್ಲಿಗೆ ಬಂದಿರುವುದು ದೀರ್ಘಾವಧಿಯ ರಾಜಕೀಯ ಮಾಡಲು ಅಲ್ಲ ಆದರೆ ನನ್ನ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮತ್ತು 15 ವರ್ಷಗಳ ಅವಧಿಯಲ್ಲಿ ಇತರ ಕ್ಷೇತ್ರಗಳಿಗೆ ಮಾದರಿಯಾಗಲು ಎಂದಿದ್ದಾರೆ.
Prime Minister Narendra Modi will inaugurate the Bengaluru-Modi will inaugurate the Bengaluru-Mysuru Expressway on March 11, Mysuru-Kodagu MP Pratap Simha said on Friday. "The groundbreaking ceremony for the four-lane Mysuru-Madikeri Road will also be held on the occasion," the MP said, adding that the Indavalu-Budanur underpass works are being taken up on a war footing and will be completed at the earliest.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm