ಬ್ರೇಕಿಂಗ್ ನ್ಯೂಸ್
25-02-23 02:19 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಧೃಡಪಡಿಸಿದ್ದಾರೆ.
ಇದರ ಜೊತೆಗೆ ಪ್ರಧಾನಿ ಮೋದಿ ಮೈಸೂರಿನಿಂದ ಕುಶಾಲನಗರದವರೆಗಿನ ಉದ್ದೇಶಿತ ಚತುಷ್ಪಥ ಎಕ್ಸ್ಪ್ರೆಸ್ ರಸ್ತೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಶುಕ್ರವಾರ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಈ ಯೋಜನೆ ಪೂರ್ಣಗೊಂಡಿರುವುದರಿಂದ, ಅವರೇ ಇದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವುದು ಸೂಕ್ತ" ಎಂದು ಸಿಂಹ ಹೇಳಿದರು. ನೀವು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪ್ ಸಿಂಹ, 2029 ರವರೆಗೆ ಮೋದಿ ನಾಯಕತ್ವದಲ್ಲಿ ಸಂಸದರಾಗಿ ಮುಂದುವರಿಯಲು ಬಯಸುತ್ತೇನೆ ಎಂದು ಹೇಳಿದರು.
ನಾನು ಇಲ್ಲಿಗೆ ಬಂದಿರುವುದು ದೀರ್ಘಾವಧಿಯ ರಾಜಕೀಯ ಮಾಡಲು ಅಲ್ಲ ಆದರೆ ನನ್ನ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮತ್ತು 15 ವರ್ಷಗಳ ಅವಧಿಯಲ್ಲಿ ಇತರ ಕ್ಷೇತ್ರಗಳಿಗೆ ಮಾದರಿಯಾಗಲು ಎಂದಿದ್ದಾರೆ.
Prime Minister Narendra Modi will inaugurate the Bengaluru-Modi will inaugurate the Bengaluru-Mysuru Expressway on March 11, Mysuru-Kodagu MP Pratap Simha said on Friday. "The groundbreaking ceremony for the four-lane Mysuru-Madikeri Road will also be held on the occasion," the MP said, adding that the Indavalu-Budanur underpass works are being taken up on a war footing and will be completed at the earliest.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm