ಬ್ರೇಕಿಂಗ್ ನ್ಯೂಸ್
25-02-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25 : ವಿಚ್ಚೇದನ ಪ್ರಕರಣದಲ್ಲಿ ಪತಿ ನಿರುದ್ಯೋಗಿಯಾಗಿದ್ದರೂ ಉದ್ಯೋಗ ಹುಡುಕಿ ಸಂಪಾದನೆ ಮಾಡಬೇಕು ಮತ್ತು ತನ್ನ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಲೇಬೇಕು ಎಂದು ಬೆಂಗಳೂರಿನ ಹೈಕೋರ್ಟ್ ತೀರ್ಪು ನೀಡಿದೆ.
ಮೇಲ್ಮನವಿ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಪ್ರಕಟಿಸಿದ್ದು, ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ. ಆದ್ದರಿಂದ ಆತ ನಿರುದ್ಯೋಗಿಯಾಗಿದ್ದರೆ, ಕೆಲಸವನ್ನು ಹುಡುಕಬೇಕು ಮತ್ತು ಸಂಪಾದಿಸಬೇಕು ಎಂದು ಹೇಳಿದೆ.
ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ ತೀರ್ಪನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಮೇಲಿನಂತೆ ತೀರ್ಪು ನೀಡಿದೆ.
ಅರ್ಜಿದಾರರು ತಾನು ಅನಾರೋಗ್ಯದಿಂದ ಬಳಲುತ್ತಿದ್ದು, ಸೂಕ್ತ ಕೆಲಸವಿಲ್ಲ. ಹೀಗಾಗಿ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ ಎಂದು ವಾದಿಸಿದ್ದರು. ಆದ್ರೆ, ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್, ಪತಿ ತನ್ನ ಪತ್ನಿಗೆ ಮಾಸಿಕ 10,000 ರೂ. ಪರಿಹಾರ ಪಾವತಿಸುವ ಸ್ಥಿತಿಯಲ್ಲಿಲ್ಲ ಎಂಬುದು ಸ್ವೀಕಾರಾರ್ಹವಲ್ಲ. ಆತ ಕೆಲಸ ಮಾಡಲು ಸಮರ್ಥನಿದ್ದು, ಕೆಲಸವನ್ನ ಹುಡುಕಿಕೊಂಡು ಪರಿಹಾರ ನೀಡಬೇಕು ಎಂದು ನ್ಯಾಯಪೀಠ ಪುನರುಚ್ಚರಿಸಿದೆ. ಅದರಂತೆ, ಪತ್ನಿಗೆ 6,000 ರೂ. ಮತ್ತು ಮಗುವಿಗೆ 4,000 ರೂ. ಜೀವನಾಂಶ ನೀಡುವಂತೆ ತೀರ್ಪು ನೀಡಿದೆ.
Karnataka Court orders to pay for maintenance money to wife even if he is unemployed.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm