ಬ್ರೇಕಿಂಗ್ ನ್ಯೂಸ್
25-02-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25 : ವಿಚ್ಚೇದನ ಪ್ರಕರಣದಲ್ಲಿ ಪತಿ ನಿರುದ್ಯೋಗಿಯಾಗಿದ್ದರೂ ಉದ್ಯೋಗ ಹುಡುಕಿ ಸಂಪಾದನೆ ಮಾಡಬೇಕು ಮತ್ತು ತನ್ನ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಲೇಬೇಕು ಎಂದು ಬೆಂಗಳೂರಿನ ಹೈಕೋರ್ಟ್ ತೀರ್ಪು ನೀಡಿದೆ.
ಮೇಲ್ಮನವಿ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಪ್ರಕಟಿಸಿದ್ದು, ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ. ಆದ್ದರಿಂದ ಆತ ನಿರುದ್ಯೋಗಿಯಾಗಿದ್ದರೆ, ಕೆಲಸವನ್ನು ಹುಡುಕಬೇಕು ಮತ್ತು ಸಂಪಾದಿಸಬೇಕು ಎಂದು ಹೇಳಿದೆ.
ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ ತೀರ್ಪನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಮೇಲಿನಂತೆ ತೀರ್ಪು ನೀಡಿದೆ.
ಅರ್ಜಿದಾರರು ತಾನು ಅನಾರೋಗ್ಯದಿಂದ ಬಳಲುತ್ತಿದ್ದು, ಸೂಕ್ತ ಕೆಲಸವಿಲ್ಲ. ಹೀಗಾಗಿ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ ಎಂದು ವಾದಿಸಿದ್ದರು. ಆದ್ರೆ, ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್, ಪತಿ ತನ್ನ ಪತ್ನಿಗೆ ಮಾಸಿಕ 10,000 ರೂ. ಪರಿಹಾರ ಪಾವತಿಸುವ ಸ್ಥಿತಿಯಲ್ಲಿಲ್ಲ ಎಂಬುದು ಸ್ವೀಕಾರಾರ್ಹವಲ್ಲ. ಆತ ಕೆಲಸ ಮಾಡಲು ಸಮರ್ಥನಿದ್ದು, ಕೆಲಸವನ್ನ ಹುಡುಕಿಕೊಂಡು ಪರಿಹಾರ ನೀಡಬೇಕು ಎಂದು ನ್ಯಾಯಪೀಠ ಪುನರುಚ್ಚರಿಸಿದೆ. ಅದರಂತೆ, ಪತ್ನಿಗೆ 6,000 ರೂ. ಮತ್ತು ಮಗುವಿಗೆ 4,000 ರೂ. ಜೀವನಾಂಶ ನೀಡುವಂತೆ ತೀರ್ಪು ನೀಡಿದೆ.
Karnataka Court orders to pay for maintenance money to wife even if he is unemployed.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm