ಬ್ರೇಕಿಂಗ್ ನ್ಯೂಸ್
25-02-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25 : ವಿಚ್ಚೇದನ ಪ್ರಕರಣದಲ್ಲಿ ಪತಿ ನಿರುದ್ಯೋಗಿಯಾಗಿದ್ದರೂ ಉದ್ಯೋಗ ಹುಡುಕಿ ಸಂಪಾದನೆ ಮಾಡಬೇಕು ಮತ್ತು ತನ್ನ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಲೇಬೇಕು ಎಂದು ಬೆಂಗಳೂರಿನ ಹೈಕೋರ್ಟ್ ತೀರ್ಪು ನೀಡಿದೆ.
ಮೇಲ್ಮನವಿ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಪ್ರಕಟಿಸಿದ್ದು, ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ. ಆದ್ದರಿಂದ ಆತ ನಿರುದ್ಯೋಗಿಯಾಗಿದ್ದರೆ, ಕೆಲಸವನ್ನು ಹುಡುಕಬೇಕು ಮತ್ತು ಸಂಪಾದಿಸಬೇಕು ಎಂದು ಹೇಳಿದೆ.
ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ ತೀರ್ಪನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಮೇಲಿನಂತೆ ತೀರ್ಪು ನೀಡಿದೆ.
ಅರ್ಜಿದಾರರು ತಾನು ಅನಾರೋಗ್ಯದಿಂದ ಬಳಲುತ್ತಿದ್ದು, ಸೂಕ್ತ ಕೆಲಸವಿಲ್ಲ. ಹೀಗಾಗಿ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ ಎಂದು ವಾದಿಸಿದ್ದರು. ಆದ್ರೆ, ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್, ಪತಿ ತನ್ನ ಪತ್ನಿಗೆ ಮಾಸಿಕ 10,000 ರೂ. ಪರಿಹಾರ ಪಾವತಿಸುವ ಸ್ಥಿತಿಯಲ್ಲಿಲ್ಲ ಎಂಬುದು ಸ್ವೀಕಾರಾರ್ಹವಲ್ಲ. ಆತ ಕೆಲಸ ಮಾಡಲು ಸಮರ್ಥನಿದ್ದು, ಕೆಲಸವನ್ನ ಹುಡುಕಿಕೊಂಡು ಪರಿಹಾರ ನೀಡಬೇಕು ಎಂದು ನ್ಯಾಯಪೀಠ ಪುನರುಚ್ಚರಿಸಿದೆ. ಅದರಂತೆ, ಪತ್ನಿಗೆ 6,000 ರೂ. ಮತ್ತು ಮಗುವಿಗೆ 4,000 ರೂ. ಜೀವನಾಂಶ ನೀಡುವಂತೆ ತೀರ್ಪು ನೀಡಿದೆ.
Karnataka Court orders to pay for maintenance money to wife even if he is unemployed.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm