ಬ್ರೇಕಿಂಗ್ ನ್ಯೂಸ್
26-02-23 04:53 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.26: ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ ಎಂದರು.

ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದರು.
ತೃತೀಯ ರಂಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಒಂಬತ್ತು ವರ್ಷಗಳಿಂದ ತೃತೀಯ ಶಕ್ತಿ ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟು ಮತ್ತು ಸ್ಪಷ್ಟ ಉದ್ದೇಶವಿಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಈ ಸರ್ಕಸ್ಸಿನಲ್ಲಿ ಭಾಗಿಯಾಗಿರುವ ಎಲ್ಲಾ ವಿಪಕ್ಷಗಳ ನಾಯಕರಿಗೆ 'ನಾನು ಏನಾದರೂ ಮಾಡಿ ಪ್ರಧಾನ ಮಂತ್ರಿ ಆಗಬೇಕು' ಎಂದ ಸ್ವಾರ್ಥವಿದೆ. ಅದೇ ಉದ್ದೇಶಕ್ಕಾಗಿ ಇವರ ನಡುವೆ ಬಡಿದಾಟ ನಡೆದಿದೆ. ಅದಕ್ಕೆ ತೃತೀಯ ಶಕ್ತಿ ಆಗೊದಿಲ್ಲ. ಹಾಗಾಗಿಯೇ, ತೃತೀಯ ಅಂದರೆ ಥರ್ಡ್ಕ್ಲಾಸ್ ಫ್ರಂಟ್ ಆಗಲಿದೆ'' ಎಂದು ಜೋಶಿ ವ್ಯಂಗ್ಯವಾಡಿದರು.
Union minister Pralhad Joshi took a swipe at HD Kumaraswamy and the JD(S) and advised the former Karnataka chief minister to sort out family issues first before hoping to govern Karnataka.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm