ಬ್ರೇಕಿಂಗ್ ನ್ಯೂಸ್
26-02-23 04:53 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.26: ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ ಎಂದರು.

ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದರು.
ತೃತೀಯ ರಂಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಒಂಬತ್ತು ವರ್ಷಗಳಿಂದ ತೃತೀಯ ಶಕ್ತಿ ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟು ಮತ್ತು ಸ್ಪಷ್ಟ ಉದ್ದೇಶವಿಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಈ ಸರ್ಕಸ್ಸಿನಲ್ಲಿ ಭಾಗಿಯಾಗಿರುವ ಎಲ್ಲಾ ವಿಪಕ್ಷಗಳ ನಾಯಕರಿಗೆ 'ನಾನು ಏನಾದರೂ ಮಾಡಿ ಪ್ರಧಾನ ಮಂತ್ರಿ ಆಗಬೇಕು' ಎಂದ ಸ್ವಾರ್ಥವಿದೆ. ಅದೇ ಉದ್ದೇಶಕ್ಕಾಗಿ ಇವರ ನಡುವೆ ಬಡಿದಾಟ ನಡೆದಿದೆ. ಅದಕ್ಕೆ ತೃತೀಯ ಶಕ್ತಿ ಆಗೊದಿಲ್ಲ. ಹಾಗಾಗಿಯೇ, ತೃತೀಯ ಅಂದರೆ ಥರ್ಡ್ಕ್ಲಾಸ್ ಫ್ರಂಟ್ ಆಗಲಿದೆ'' ಎಂದು ಜೋಶಿ ವ್ಯಂಗ್ಯವಾಡಿದರು.
Union minister Pralhad Joshi took a swipe at HD Kumaraswamy and the JD(S) and advised the former Karnataka chief minister to sort out family issues first before hoping to govern Karnataka.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm