ಬ್ರೇಕಿಂಗ್ ನ್ಯೂಸ್
26-02-23 04:59 pm HK News Desk ಕರ್ನಾಟಕ
ವಿಜಯಪುರ, ಫೆ.26: ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ವಾಸವಿದ್ದ ವೃದ್ದ ದಂಪತಿ ಆಕಸ್ಮಿಕ ಅಗ್ನಿ ದುರಂತದಲ್ಲಿ ಸಜೀವ ದಹನವಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದೆ.
ಚಡಚಣ ಪಟ್ಟಣದ ಹೊರ ವಲಯದ ಜಮೀನಿನ ಗುಡಿಸಲಿನಲ್ಲಿ ವಾಸವಿದ್ದ 82 ವರ್ಷದ ಮಕರೀಂಸಾಬ್ ಟಪಾಲ ಹಾಗೂ 72 ವರ್ಷದ ಸಾಜನಬೀ ಟಪಾಲ್ ಅಗ್ನಿ ದುರಂತದಲ್ಲಿ ಸಜೀವ ದಹನವಾದ ದುರ್ದೈವಿಗಳು.
ರಸ್ತೆಯಲ್ಲಿನ ತಮ್ಮ ಜಮೀನಿನಲ್ಲಿ ಈ ವೃದ್ಧ ದಂಪತಿ ಗುಡಿಸಲು ಹಾಕಿಕೊಂಡು ವಾಸಿಸುತ್ತಿದ್ದರು. ಶನಿವಾರ ವೃದ್ದ ದಂಪತಿ ಮಲಗಿದ್ದಾಗ ತಡರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೇಸಿಗೆಯ ಬಿಸಿಲ ಧಗೆ ಹೆಚ್ಚಿರುವ ಕಾರಣ ಗುಡಿಸಲಿಗೆ ಹೊತ್ತಿದ ಬೆಂಕಿ ಬೇಗನೇ ಇಡೀ ಗುಡಿಸಲು ಆವರಿಸಿದೆ ಎನ್ನಲಾಗಿದೆ. ಪರಿಣಾಮ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.
ಭಾನುವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
An accident took place in a farm on the outskirts of Chadchana in Vijaypura district where an elderly couple was burnt alive after an accidental fire broke out in their hut. Karimsab Tapal (82), Sajanbee Tapal (72) are deceased elderly people. On the other hand, a cylinder exploded in Yadagiri and a hut was gutted.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm