ಬ್ರೇಕಿಂಗ್ ನ್ಯೂಸ್
26-02-23 04:59 pm HK News Desk ಕರ್ನಾಟಕ
ವಿಜಯಪುರ, ಫೆ.26: ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ವಾಸವಿದ್ದ ವೃದ್ದ ದಂಪತಿ ಆಕಸ್ಮಿಕ ಅಗ್ನಿ ದುರಂತದಲ್ಲಿ ಸಜೀವ ದಹನವಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದೆ.
ಚಡಚಣ ಪಟ್ಟಣದ ಹೊರ ವಲಯದ ಜಮೀನಿನ ಗುಡಿಸಲಿನಲ್ಲಿ ವಾಸವಿದ್ದ 82 ವರ್ಷದ ಮಕರೀಂಸಾಬ್ ಟಪಾಲ ಹಾಗೂ 72 ವರ್ಷದ ಸಾಜನಬೀ ಟಪಾಲ್ ಅಗ್ನಿ ದುರಂತದಲ್ಲಿ ಸಜೀವ ದಹನವಾದ ದುರ್ದೈವಿಗಳು.
ರಸ್ತೆಯಲ್ಲಿನ ತಮ್ಮ ಜಮೀನಿನಲ್ಲಿ ಈ ವೃದ್ಧ ದಂಪತಿ ಗುಡಿಸಲು ಹಾಕಿಕೊಂಡು ವಾಸಿಸುತ್ತಿದ್ದರು. ಶನಿವಾರ ವೃದ್ದ ದಂಪತಿ ಮಲಗಿದ್ದಾಗ ತಡರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೇಸಿಗೆಯ ಬಿಸಿಲ ಧಗೆ ಹೆಚ್ಚಿರುವ ಕಾರಣ ಗುಡಿಸಲಿಗೆ ಹೊತ್ತಿದ ಬೆಂಕಿ ಬೇಗನೇ ಇಡೀ ಗುಡಿಸಲು ಆವರಿಸಿದೆ ಎನ್ನಲಾಗಿದೆ. ಪರಿಣಾಮ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.
ಭಾನುವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
An accident took place in a farm on the outskirts of Chadchana in Vijaypura district where an elderly couple was burnt alive after an accidental fire broke out in their hut. Karimsab Tapal (82), Sajanbee Tapal (72) are deceased elderly people. On the other hand, a cylinder exploded in Yadagiri and a hut was gutted.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm