ಬ್ರೇಕಿಂಗ್ ನ್ಯೂಸ್
03-03-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3 : ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ! ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು? ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ? ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ? ಎಂದು ರಾಜ್ಯ ಬಿಜೆಪಿಯನ್ನು ಕರ್ನಾಟಕ ಕಾಂಗ್ರೆಸ್ ತೀವ್ರವಾಗಿ ಅಣಕಿಸಿದೆ.
ಲಂಚ ಪ್ರಕರಣದಲ್ಲಿ ಕೆಎಸ್ ಡಿಎಲ್ ಅಧ್ಯಕ್ಷರೂ ಆಗಿರುವ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ ಮಾಡಾಳ್ ಮನೆಯಲ್ಲಿ 6 ಕೋಟಿ ನಗದನ್ನು ಲೋಕಾಯುಕ್ತ ಪೊಲೀಸರು ಗುರುವಾರ ತಡರಾತ್ರಿ ವಶಪಡಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಶಾಸಕ ಮಾಡಾಳು ಮನೆಗಳಿಗೆ ದಾಳಿ ನಡೆಸಿದ್ದಾರೆ. ಈ ಕುರಿತು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.
ಕಮಿಷನ್ ಲೂಟಿಗೆ ದಾಖಲೆ ಕೇಳುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ದಾಖಲೆಗಳು ಕಂತೆ ಕಂತೆಯಾಗಿ ಸಿಕ್ಕಿವೆ ನೋಡಿ. ಈಗ ಕಮಿಷನ್ ಆರೋಪ ಒಪ್ಪುವಿರಾ? ಚುನಾವಣೆ ಖರ್ಚಿಗಾಗಿ ಬಿಜೆಪಿಯ #Election Collection ಬಿರುಸಿನಿಂದ ಸಾಗಿದೆ, ಅಧಿಕಾರಾವಧಿ ಮುಗಿಯುತ್ತಿದೆ, ಮತ್ತೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಬಕಾಸುರನಂತೆ ದೋಚಿ ಬಾಚುತ್ತಿದೆ ಎಂದು ಆರೋಪಿಸಿದೆ.
ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು? ಈ ಹಣ #PayCMಗೆ ತಲುಪಿಸುವುದಕ್ಕಾ ಅಥವಾ #PayPMಗೆ ತಲುಪಿಸುವುದಕ್ಕಾ? ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೊ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ? ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ? ಎಂದು ಪ್ರಶ್ನಿಸಿದೆ.
"ನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? "ಶಭಾಷ್" ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ? ಎಂದು #ElectionCollection ಹ್ಯಾಶ್ಟ್ಯಾಗ್ ಅಡಿಯಲ್ಲಿ ಪ್ರಶ್ನೆನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? "ಶಭಾಷ್" ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ? ಎಂದು #Election Collection ಹ್ಯಾಶ್ಟ್ಯಾಗ್ ಅಡಿಯಲ್ಲಿ ಪ್ರಶ್ನೆ ಮಾಡಿದೆ.
ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ!
— Karnataka Congress (@INCKarnataka) March 3, 2023
ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು?
ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ?
ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ @BJP4Karnataka?#ElectionCollection pic.twitter.com/y3TdEMEWyo
The case of KAS officer Madalu Prashanth, son of BJP MLA Madalu Virupakshappa, who was caught accepting a bribe, has slipped out of the hands of the Congress. In a series of tweets, the Congress said, "Basavaraj Bommai, who used to say give documents to 40% commission, today in the Lokayukta raid, got the record for the commission's karmakanda. Isn't this a testimony to the cosmic corruption? Will you take responsibility for corruption and resign now? What else do you need to say that you are a 40% government, the BJP?"
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm