ಬ್ರೇಕಿಂಗ್ ನ್ಯೂಸ್
03-03-23 09:13 pm HK News Desk ಕರ್ನಾಟಕ
ದಾವಣಗೆರೆ, ಮಾ.3 : ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಮನೆಯಲ್ಲಿ ಶೋಧ ಕಾರ್ಯ ಮುಗಿಸಿದ ಲೋಕಾಯುಕ್ತ ಅಧಿಕಾರಿಗಳು ಇದೀಗ ಪಕ್ಕದ ಮನೆಗೂ ಲಗ್ಗೆ ಇಟ್ಟಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ವಿರೂಪಾಕ್ಷಪ್ಪ ಮಾಡಾಳ್ ನಿವಾಸದಲ್ಲಿ ಶೋಧ ಕಾರ್ಯ ನಡೆಸಿದ ಬಳಿಕ ಅವರ ಪಕ್ಕದ ಮನೆ ವಿರೂಪಾಕ್ಷಪ್ಪ ಖೇಣಿ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಲಗ್ಗೆ ಇಟ್ಟಿದ್ದು, ಅಡಕೆ ದಾಸ್ತಾನು ಗೋಡೌನ್ ನಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ದಾಳಿ ವೇಳೆ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಮನೆಯಲ್ಲೂ ಕಂತೆ ಕಂತೆ ನೋಟು, ಚಿನ್ನಾಭರಣ ಪತ್ತೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಣದ ಗಂಟು ಎಣಿಸುತ್ತಿದ್ದು, ಪ್ರತಿ ಕಪಾಟನ್ನೂ ಲೋಕಾಯುಕ್ತ ಪೋಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಶಾಸಕರ ಮನೆಯ ಸಿಸಿಟಿಟಿವಿಯನ್ನ ಕೂಡ ಪರಿಶೀಲಿಸುತ್ತಿದ್ದಾರೆ.
ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಚೇರಿಯಲ್ಲಿ ಗುತ್ತಿಗೆದಾರನಿಂದ ಟೆಂಡರ್ ಪಡೆಯೋದಕ್ಕೆ ಲಂಚ ಸ್ಪೀಕರಿಸುತ್ತಿದ್ದ ಶಾಸಕರ ಪುತ್ರ ಪ್ರಶಾಂತ್ ನನ್ನು ಲೋಕಾಯುಕ್ತ ಅಧಿಕಾರಿಗಳು 40 ಲಕ್ಷ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೇ, ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದು ಬಂಧನ ಭೀತಿಯಿಂದ ನಾಪತ್ತೆಯಾಗಿದ್ದಾರೆ.
Lokayukta officials raid BJP MLA Madal Virupakshappa neighbours house in Davanagere. The raid came on the back of another lokayukta raid in which the MLA's son, Prashanth Madal, the Chief Accountant of the Bangalore Water Supply and Sewerage Board (BWSSB), was caught red-handed accepting a Rs 40 lakh bribe in Bengaluru over a government contract.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm