ಬ್ರೇಕಿಂಗ್ ನ್ಯೂಸ್
03-03-23 10:48 pm HK News Desk ಕರ್ನಾಟಕ
ಹಾಸನ, ಮಾ.3: ಮದುವೆಗೆ ತಯಾರಿ ನಡೆಸುತ್ತಿದ್ದ ಮದು ಮಗಳೊಬ್ಬಳು ಬ್ಯೂಟಿ ಪಾರ್ಲರಿನಲ್ಲಿ ಮೇಕಪ್ ಮಾಡಲು ಹೋಗಿ ಮುಖದಲ್ಲಿ ಅಲರ್ಜಿ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಹಾಸನದಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಪೊಲೀಸರು ಮೇಕಪ್ ಮಾಡಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಶುಕ್ರವಾರ ಘಟನೆ ಬೆಳಕಿಗೆ ಬಂದಿದ್ದು, ಯುವತಿಯ ಮುಖ ಊದಿಕೊಂಡಿದೆ, ಅಲರ್ಜಿ, ತುರಿಕೆಯಿಂದ ಚರ್ಮ ಸುಕ್ಕುಗಟ್ಟಿದ್ದು, ಆಸ್ಪತ್ರೆಯಲ್ಲಿ ಐಸಿಯುನಲ್ಲಿ ದಾಖಲು ಮಾಡಲಾಗಿದೆ.
ಅರಸೀಕೆರೆಯ ಜಾಜೂರು ಗ್ರಾಮದ ಯುವತಿಯ ಮದುವೆ ನಿಶ್ಚಯವಾಗಿತ್ತು. ಇದಕ್ಕಾಗಿ ಮುಖದ ಮೇಕಪ್ ಮಾಡಲು ಅರಸೀಕೆರೆಯ ಗಂಗಶ್ರೀ ಹರ್ಬಲ್ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಕೇಂದ್ರಕ್ಕೆ ತೆರಳಿದ್ದಳು. ಹತ್ತು ದಿನಗಳ ಹಿಂದೆ ಮೇಕಪ್ ಮಾಡಲು ಹೋಗಿದ್ದು ಬ್ಯೂಟೀಶಿಯನ್ ಗಂಗಾ ಯುವತಿಗೆ ವಿಶೇಷ ರೀತಿಯ ಮೇಕಪ್ ಮಾಡುವುದಾಗಿ ತಿಳಿಸಿದ್ದಳು. ಮೇಕಪ್ ಲೇಪ ಮೆತ್ತಿದೊಡನೆ ಯುವತಿಯ ಮುಖದಲ್ಲಿ ಅಲರ್ಜಿ ಉಂಟಾಗಿದ್ದು, ತುರಿಕೆಯಿಂದ ಮುಖ ಊದಿಕೊಂಡಿದೆ. ಇದರಿಂದ ಮದುವೆಯನ್ನು ಪೋಸ್ಟ್ ಪೋನ್ ಮಾಡಲಾಗಿದೆ.
ಇದೇ ವೇಳೆ, ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬ್ಯೂಟೀಶಿಯನ್ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A beautician in Karnataka’s Hassan was detained for questioning after a young woman who got her makeup done for her wedding was admitted to the Intensive Care Unit (ICU) after her face got disfigured, police said on Friday.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm