ಬ್ರೇಕಿಂಗ್ ನ್ಯೂಸ್
03-03-23 10:48 pm HK News Desk ಕರ್ನಾಟಕ
ಹಾಸನ, ಮಾ.3: ಮದುವೆಗೆ ತಯಾರಿ ನಡೆಸುತ್ತಿದ್ದ ಮದು ಮಗಳೊಬ್ಬಳು ಬ್ಯೂಟಿ ಪಾರ್ಲರಿನಲ್ಲಿ ಮೇಕಪ್ ಮಾಡಲು ಹೋಗಿ ಮುಖದಲ್ಲಿ ಅಲರ್ಜಿ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಹಾಸನದಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಪೊಲೀಸರು ಮೇಕಪ್ ಮಾಡಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಶುಕ್ರವಾರ ಘಟನೆ ಬೆಳಕಿಗೆ ಬಂದಿದ್ದು, ಯುವತಿಯ ಮುಖ ಊದಿಕೊಂಡಿದೆ, ಅಲರ್ಜಿ, ತುರಿಕೆಯಿಂದ ಚರ್ಮ ಸುಕ್ಕುಗಟ್ಟಿದ್ದು, ಆಸ್ಪತ್ರೆಯಲ್ಲಿ ಐಸಿಯುನಲ್ಲಿ ದಾಖಲು ಮಾಡಲಾಗಿದೆ.
ಅರಸೀಕೆರೆಯ ಜಾಜೂರು ಗ್ರಾಮದ ಯುವತಿಯ ಮದುವೆ ನಿಶ್ಚಯವಾಗಿತ್ತು. ಇದಕ್ಕಾಗಿ ಮುಖದ ಮೇಕಪ್ ಮಾಡಲು ಅರಸೀಕೆರೆಯ ಗಂಗಶ್ರೀ ಹರ್ಬಲ್ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಕೇಂದ್ರಕ್ಕೆ ತೆರಳಿದ್ದಳು. ಹತ್ತು ದಿನಗಳ ಹಿಂದೆ ಮೇಕಪ್ ಮಾಡಲು ಹೋಗಿದ್ದು ಬ್ಯೂಟೀಶಿಯನ್ ಗಂಗಾ ಯುವತಿಗೆ ವಿಶೇಷ ರೀತಿಯ ಮೇಕಪ್ ಮಾಡುವುದಾಗಿ ತಿಳಿಸಿದ್ದಳು. ಮೇಕಪ್ ಲೇಪ ಮೆತ್ತಿದೊಡನೆ ಯುವತಿಯ ಮುಖದಲ್ಲಿ ಅಲರ್ಜಿ ಉಂಟಾಗಿದ್ದು, ತುರಿಕೆಯಿಂದ ಮುಖ ಊದಿಕೊಂಡಿದೆ. ಇದರಿಂದ ಮದುವೆಯನ್ನು ಪೋಸ್ಟ್ ಪೋನ್ ಮಾಡಲಾಗಿದೆ.
ಇದೇ ವೇಳೆ, ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬ್ಯೂಟೀಶಿಯನ್ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A beautician in Karnataka’s Hassan was detained for questioning after a young woman who got her makeup done for her wedding was admitted to the Intensive Care Unit (ICU) after her face got disfigured, police said on Friday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm