ಬ್ರೇಕಿಂಗ್ ನ್ಯೂಸ್
03-03-23 10:48 pm HK News Desk ಕರ್ನಾಟಕ
ಹಾಸನ, ಮಾ.3: ಮದುವೆಗೆ ತಯಾರಿ ನಡೆಸುತ್ತಿದ್ದ ಮದು ಮಗಳೊಬ್ಬಳು ಬ್ಯೂಟಿ ಪಾರ್ಲರಿನಲ್ಲಿ ಮೇಕಪ್ ಮಾಡಲು ಹೋಗಿ ಮುಖದಲ್ಲಿ ಅಲರ್ಜಿ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಹಾಸನದಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಪೊಲೀಸರು ಮೇಕಪ್ ಮಾಡಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಶುಕ್ರವಾರ ಘಟನೆ ಬೆಳಕಿಗೆ ಬಂದಿದ್ದು, ಯುವತಿಯ ಮುಖ ಊದಿಕೊಂಡಿದೆ, ಅಲರ್ಜಿ, ತುರಿಕೆಯಿಂದ ಚರ್ಮ ಸುಕ್ಕುಗಟ್ಟಿದ್ದು, ಆಸ್ಪತ್ರೆಯಲ್ಲಿ ಐಸಿಯುನಲ್ಲಿ ದಾಖಲು ಮಾಡಲಾಗಿದೆ.
ಅರಸೀಕೆರೆಯ ಜಾಜೂರು ಗ್ರಾಮದ ಯುವತಿಯ ಮದುವೆ ನಿಶ್ಚಯವಾಗಿತ್ತು. ಇದಕ್ಕಾಗಿ ಮುಖದ ಮೇಕಪ್ ಮಾಡಲು ಅರಸೀಕೆರೆಯ ಗಂಗಶ್ರೀ ಹರ್ಬಲ್ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಕೇಂದ್ರಕ್ಕೆ ತೆರಳಿದ್ದಳು. ಹತ್ತು ದಿನಗಳ ಹಿಂದೆ ಮೇಕಪ್ ಮಾಡಲು ಹೋಗಿದ್ದು ಬ್ಯೂಟೀಶಿಯನ್ ಗಂಗಾ ಯುವತಿಗೆ ವಿಶೇಷ ರೀತಿಯ ಮೇಕಪ್ ಮಾಡುವುದಾಗಿ ತಿಳಿಸಿದ್ದಳು. ಮೇಕಪ್ ಲೇಪ ಮೆತ್ತಿದೊಡನೆ ಯುವತಿಯ ಮುಖದಲ್ಲಿ ಅಲರ್ಜಿ ಉಂಟಾಗಿದ್ದು, ತುರಿಕೆಯಿಂದ ಮುಖ ಊದಿಕೊಂಡಿದೆ. ಇದರಿಂದ ಮದುವೆಯನ್ನು ಪೋಸ್ಟ್ ಪೋನ್ ಮಾಡಲಾಗಿದೆ.
ಇದೇ ವೇಳೆ, ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬ್ಯೂಟೀಶಿಯನ್ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A beautician in Karnataka’s Hassan was detained for questioning after a young woman who got her makeup done for her wedding was admitted to the Intensive Care Unit (ICU) after her face got disfigured, police said on Friday.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm