ಬ್ರೇಕಿಂಗ್ ನ್ಯೂಸ್
05-03-23 01:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ನಗರದ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಎನ್ಐಎ ಅಧಿಕಾರಿಗಳು ಆರೋಪಿ ತುಫೈಲ್ ಬಗ್ಗೆ ಸುಳಿವು ಕೊಟ್ಟವರಿಗೆ ರೂ. 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ಸುಮಾರು 10ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ತುಫೈಲ್ ಮನೆ ಬಳಿಗೆ ಹೋಗಿದ್ದಾರೆ. ಇಬ್ಬರು ಅಧಿಕಾರಿಗಳು ಫ್ಲಂಬರ್ ಕಾರ್ಮಿಕರ ಸೋಗಿನಲ್ಲಿ ಮನೆಯ ಒಳನುಗ್ಗಿದ್ದರು. ಈ ವೇಳೆ ತುಫೈಲ್ ಮನೆ ಒಳಗೆ ಮಟನ್ ಕತ್ತರಿಸುತ್ತಿರುವುದು ಕಂಡುಬಂದಿದೆ.
ಒಳಗೆ ಬಂದಿದ್ದ ಅಧಿಕಾರಿಗಳು ಆರೋಪಿ ತುಫೈಲ್ ಅನ್ನುವುದನ್ನು ದೃಢಪಡಿಸುತ್ತಿದ್ದಂತೆ ಮತ್ತಿಬ್ಬರು ಅಧಿಕಾರಿಗಳು ಒಳಗೆ ಬಂದಿದ್ದರು. ಇದನ್ನು ನೋಡಿದ ತುಫೈಲ್, ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದರ ಬೆನ್ನಲ್ಲೇ ಇತರೇ ಅಧಿಕಾರಿಗಳು ಏಕಕಾಲಕ್ಕೆ ಮನೆಗೆ ನುಗ್ಗಿದ್ದು ಆರೋಪಿಯನ್ನು ಲಾಕ್ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಐದು ಮಂದಿ ಪ್ರಮುಖ ಆರೋಪಿಗಳು ಎನ್ಐಎ ಅಧಿಕಾರಿಗಳ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಆ ಪೈಕಿ ಮಡಿಕೇರಿಯ ತುಫೈಲ್ ಹತ್ಯೆಗೈದ ನಾಲ್ವರು ಪರಾರಿಯಾಗಲು ಮತ್ತು ಅಡಗುತಾಣಕ್ಕೆ ಸಹಕಾರ ನೀಡಿದ್ದ ಎನ್ನಲಾಗಿದೆ.
Praveen Nettaru murder NIA arrests another accused in Bengaluru posing as plumber. The National Investigation Agency (NIA) has arrested a wanted criminal, who was carrying a reward of Rs five lakh on his head in connection with the murder of Karnataka BJP Yuva Morcha leader Praveen Nettaru.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm