ಬ್ರೇಕಿಂಗ್ ನ್ಯೂಸ್
08-03-23 11:49 am HK News Desk ಕರ್ನಾಟಕ
ದಾವಣಗೆರೆ, ಮಾ.8: ನನ್ನ ಮಗ ಕಚೇರಿಯಲ್ಲಿ ಸುಮ್ಮನೆ ಕುಳಿತಿದ್ದ, ಯಾರೂ ಇಬ್ಬರು ನಮ್ಮ ಕಚೇರಿಗೆ ಬಂದು ಹಣ ಇಟ್ಟು ಓಡಿ ಹೋಗಿದ್ದಾರೆ. ನಮ್ಮ ಮೇಲೆ ಷಡ್ಯಂತ್ರ ನಡೆದಿದೆ ಎಂದು ಭ್ರಷ್ಟಾಚಾರ ಆರೋಪ ಹೊತ್ತಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಣ್ಣೀರು ಹಾಕಿದ್ದಾರೆ.
ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ಮಂಗಳವಾರ ಮಾತನಾಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, "ಯಾರೋ ಇಬ್ಬರು ನಮ್ಮ ಕಚೇರಿಗೆ ಹಣ ತಂದಿಟ್ಟು ಓಡಿ ಹೋದರು. ಆನಂತರ ನನ್ನ ಮಗನ ಕೈಯಲ್ಲಿ ಹಣದ ಇಟ್ಟು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದರು. ನನ್ನ ಮಗ ಪ್ರಶಾಂತ್ ಸುಮ್ಮನೆ ಕುಳಿತಿದ್ದನು. ಯಾರೋ ನಮ್ಮ ಕುಟುಂಬದ ಮೇಲೆ ಷಡ್ಯಂತ್ರ ನಡೆಸಿ ಲೋಕಾಯುಕ್ತ ದಾಳಿಗೆ ಸಿಲುಕಿಸಿದ್ದಾರೆ'' ಎಂದು ಆರೋಪಿಸಿದ್ದಾರೆ.

ನಮ್ಮ ಮನೆಯಲ್ಲಿ ಸಿಕ್ಕಿರುವ ಹಣಕ್ಕೆ ದಾಖಲೆ ಇದೆ ;
ಅಡಕೆ ಬೆಳೆಗಾರರ ಮನೆಯಲ್ಲಿ ಕನಿಷ್ಠ 5-6 ಕೋಟಿ ರೂ. ಹಣ ಇರುತ್ತದೆ. ಚನ್ನಗಿರಿ ತಾಲೂಕು ಅಡಕೆ ನಾಡು, ಎಲ್ಲರ ಮನೆಯಲ್ಲೂ ಹಣವಿರುತ್ತದೆ. ನಮ್ಮ ಕುಟುಂಬಕ್ಕೆ ಸೇರಿದ 125 ಎಕರೆ ಅಡಕೆ ತೋಟವಿದೆ. 2 ಕ್ರಷರ್ ಇದೆ, ಅಡಕೆ ಮಂಡಿಯಿದೆ. ಬೆಂಗಳೂರಿನ ಮನೆಗಳಲ್ಲಿ ಸಿಕ್ಕಿರುವ ಹಣ ನಮ್ಮ ಕುಟುಂಬದ್ದು. ಅದಕ್ಕೆಲ್ಲ ದಾಖಲೆ ಇದೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ನಾನು ತಪ್ಪು ಮಾಡಿಲ್ಲ ;
ಆಡಳಿತ ಪಕ್ಷದ ಶಾಸಕನ ಮನೆ ಮೇಲೆ ದಾಳಿ ಇತಿಹಾಸದಲ್ಲೇ ಮೊದಲು. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ವ್ಯಕ್ತಿತ್ವದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಗೊತ್ತಿದೆ ಎಂದು ಹೇಳಿದ್ದಾರೆ.
Karnataka BJP MLA Madal Virupakshappa busts out in tears, says its a plot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm