ಬ್ರೇಕಿಂಗ್ ನ್ಯೂಸ್
08-03-23 09:53 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 08: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ 'ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆ'ಗೆ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದ 500 ಕೋಟಿ ರೂಪಾಯಿ ವಿಶೇಷ ಸಮುದಾಯ ಬಂಡವಾಳ ನಿಧಿ ಪೈಕಿ ಮೊದಲ ಹಂತದಲ್ಲಿ ರೂ 100 ಕೋಟಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶೇಷ ಸಮುದಾಯ ಬಂಡವಾಳ ನಿಧಿಯ ಉಳಿದ ಹಣವನ್ನು ಮುಂದಿನ ಪ್ರತಿವಾರ ಕಂತುಗಳಲ್ಲಿ ಬಿಡುಗಡೆಗೊಳಿಸಿ, ಏಪ್ರಿಲ್ ತಿಂಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಾಲನೆ ಕೊಡಲಾಗುವುದು ಎಂದಿದ್ದಾರೆ.

ಈ ಯೋಜನೆಯಡಿ 500 ಕೋಟಿ ರೂಪಾಯಿ ಹಣವನ್ನು 50,000 ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷದಂತೆ ನೀಡುವುದು ಸರ್ಕಾರದ ಗುರಿ. ಈಗ ಮೊದಲ ಹಂತದ 100 ಕೋಟಿಯಲ್ಲಿ 9,890 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ತಲಾ 1 ಲಕ್ಷ ರೂಪಾಯಿಯನ್ನು ಕೊಡಲಾಗಿದೆ. ಇದರ ಜೊತೆಗೆ 11 ಕ್ಯಾಂಟೀನ್, 9 ಸ್ಯಾನಿಟರಿ ಪ್ಯಾಡ್, 24 ಚಿಕ್ಕಿ ಘಟಕ ಸೇರಿ 44 ಘಟಕಗಳಿಗೆ ತಲಾ 2.5 ಲಕ್ಷ ಕೊಡಲಾಗಿದೆ. ಫಲಾನುಭವಿ ಸಂಘಗಳ ಖಾತೆಗೆ ನೇರವಾಗಿ ಆನ್ ಲೈನ್ ಮೂಲಕ ಜಮೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
International womens day CM Basavaraj Bommai launches new scheme.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm