ಬ್ರೇಕಿಂಗ್ ನ್ಯೂಸ್
08-03-23 09:53 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 08: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ 'ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆ'ಗೆ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದ 500 ಕೋಟಿ ರೂಪಾಯಿ ವಿಶೇಷ ಸಮುದಾಯ ಬಂಡವಾಳ ನಿಧಿ ಪೈಕಿ ಮೊದಲ ಹಂತದಲ್ಲಿ ರೂ 100 ಕೋಟಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶೇಷ ಸಮುದಾಯ ಬಂಡವಾಳ ನಿಧಿಯ ಉಳಿದ ಹಣವನ್ನು ಮುಂದಿನ ಪ್ರತಿವಾರ ಕಂತುಗಳಲ್ಲಿ ಬಿಡುಗಡೆಗೊಳಿಸಿ, ಏಪ್ರಿಲ್ ತಿಂಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಾಲನೆ ಕೊಡಲಾಗುವುದು ಎಂದಿದ್ದಾರೆ.

ಈ ಯೋಜನೆಯಡಿ 500 ಕೋಟಿ ರೂಪಾಯಿ ಹಣವನ್ನು 50,000 ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷದಂತೆ ನೀಡುವುದು ಸರ್ಕಾರದ ಗುರಿ. ಈಗ ಮೊದಲ ಹಂತದ 100 ಕೋಟಿಯಲ್ಲಿ 9,890 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ತಲಾ 1 ಲಕ್ಷ ರೂಪಾಯಿಯನ್ನು ಕೊಡಲಾಗಿದೆ. ಇದರ ಜೊತೆಗೆ 11 ಕ್ಯಾಂಟೀನ್, 9 ಸ್ಯಾನಿಟರಿ ಪ್ಯಾಡ್, 24 ಚಿಕ್ಕಿ ಘಟಕ ಸೇರಿ 44 ಘಟಕಗಳಿಗೆ ತಲಾ 2.5 ಲಕ್ಷ ಕೊಡಲಾಗಿದೆ. ಫಲಾನುಭವಿ ಸಂಘಗಳ ಖಾತೆಗೆ ನೇರವಾಗಿ ಆನ್ ಲೈನ್ ಮೂಲಕ ಜಮೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
International womens day CM Basavaraj Bommai launches new scheme.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm