ಬ್ರೇಕಿಂಗ್ ನ್ಯೂಸ್
11-03-23 07:24 pm HK News Desk ಕರ್ನಾಟಕ
ಹಾವೇರಿ, ಮಾ.11 : ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆದ ಬಿಜೆಪಿ ಎಸ್ ಟಿ ಸಮಾವೇಶದಲ್ಲಿ ಮಹಿಳೆಯೊಬ್ಬರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭಾಷಣ ಮಾಡುತ್ತಿದ್ದಾಗಲೇ ಸಿಟ್ಟಿಗೆದ್ದು ರಂಪ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್ ದರ ದುಬಾರಿಯಾದ್ದಕ್ಕೆ ಕೂಗಾಡಿ ಕಾರ್ಯಕರ್ತೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಗೆ ₹1300 ರೂಪಾಯಿ ರೊಕ್ಕ ಮಾಡಿರಿ, ಬಡವರು ಎಲ್ಲಿ ಹೋಗಬೇಕು. ಯಾಕೆ ₹1500 ರುಪಾಯಿ ಮಾಡಿಬಿಡ್ರಿ ಸರಿ ಆಗುತ್ತದೆ ಎಂದು ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಎಸ್ಸಿ -ಎಸ್ಟಿ ಸಮಾವೇಶದಲ್ಲಿ ಬಸಮ್ಮ ಕಮ್ಥರ್ ಎಂಬ ಮಹಿಳೆ ನಾಯಕರ ವಿರುದ್ಧವೇ ಕೂಗಾಡಿದ್ದಾರೆ.

ಸಿಲಿಂಡರ್ ಗೆ ಇಷ್ಟೊಂದು ರೆಟ್ ಮಾಡೀರಾ, ಮತ್ತೆ ಕುಕ್ಕರಲ್ಲೆ ಅಡುಗೆ ಮಾಡಿಕೊಂಡು ತಿನ್ನಿ ಅಂತಾರೆ. ನಿಮಗೆ ದುಡ್ಡಿದೆ, ನಿಮ್ಮ ಮನೆಯ ಹೆಣ್ಮಕ್ಕಳು ಹೆಂಡ್ರು ಮಾಡಿ ಹಾಕ್ತಾರೆ. ನಾವು ಬಡವರು ಎಲ್ಲಿಂದ ರೊಕ್ಕ ತರಬೇಕ್ರೀ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್ ಎಂದಿನಂತೆ ರಾಮ, ರಾವಣರ ಹೆಸರೇಳಿ ಭಾಷಣ ಮಾಡುತ್ತಿದ್ದರೆ, ಮಹಿಳೆ ಕಾರ್ಯಕರ್ತರ ನಡುವಿನಿಂದ ಎದ್ದು ಜೋರಾಗಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.
#Haveri woman raises voice against raise in #cylinder price middle of #NalinkumarKateel speech at #BJP meeting pic.twitter.com/bjnB4yJQhL
— Headline Karnataka (@hknewsonline) March 11, 2023
Haveri woman raises voice against raise in cylinder price middle of Nalin Kateel speech.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm