ಬ್ರೇಕಿಂಗ್ ನ್ಯೂಸ್
11-03-23 09:52 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11: ತನ್ನ ಬಾಯ್ ಫ್ರೆಂಡ್ ನೋಡಲು ದುಬೈನಿಂದ ಬಂದಿದ್ದ ಗಗನಸಖಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.
ನೆನ್ನೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಕೋರಮಂಗಲ 8ನೇ ಬ್ಲಾಕ್ನಲ್ಲಿ ಈ ಘಟನೆ ನಡೆದಿದ್ದು, ಯುವತಿಯನ್ನು ಅರ್ಚನಾ (28) ಎಂದು ಗುರತಿಸಲಾಗಿದೆ.
ರೇಣುಕಾ ರೆಸಿಡೆನ್ಸಿಯ 4ನೇ ಮಹಡಿಯಿಂದ ಬಿದ್ದು ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಳೆದ ನಾಲ್ಕು ದಿನಗಳ ಹಿಂದಷ್ಟೇ ಈಕೆ ಬೆಂಗಳೂರಿಗೆ ಬಂದಿದ್ದಳು. ಶುಕ್ರವಾರ ರಾತ್ರಿ ಇಬ್ಬರ ಮಧ್ಯೆ ಗಲಾಟೆ ನಡೆದಿದೆ ಎಂಬ ಮಾಹಿತಿ ಸಿಕ್ಕಿದ್ದು, ಯುವಕನೇ ಮೇಲಿಂದ ತಳ್ಳಿರೋ ಸಾಧ್ಯತೆ ಇದೆ ಅಂತ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಬಾಯ್ ಪ್ರೇಂಡ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರತಿಷ್ಠಿತ ಏರ್ಲೈನ್ಸ್ನಲ್ಲಿ ಗಗನಸಖಿಯಾಗಿರುವ ಅರ್ಚನಾ ಧೀಮನ್ ದುಬೈನಿಂದ ತನ್ನ ಲವರ್ ಆದೇಶ್ ಭೇಟಿಗೆ ಬಂದಿದ್ದಳು. ಕೇರಳ ಮೂಲದ ಆದೇಶ್, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
ಈ ಬಗ್ಗೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An air hostess, who flew down to the city from Dubai to meet her male friend, reportedly jumped to her death on the intervening night of Friday and Saturday.
According to police, the incident took place on the premises of Renuka Residency in Koramangala locality. The deceased has been identified as 28-year-old Archana from Himachal Pradesh.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm