ಬ್ರೇಕಿಂಗ್ ನ್ಯೂಸ್
12-03-23 12:55 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.12 : ವೀರ ಸಾವರ್ಕರ್ ಹೆಸರೇ ಕಳೆದ ವರ್ಷ ರಾಜ್ಯದಲ್ಲಿ ಭಾರೀ ಸಂಚಲನ ಎಬ್ಬಿಸಿತ್ತು. ಈ ಬಾರಿ ಚುನಾವಣೆ ಸಂದರ್ಭದಲ್ಲಿಯೇ ಸಾವರ್ಕರ್ ಹೆಸರಿನ ಕನ್ನಡ ಚಿತ್ರ ತಯಾರಾಗುತ್ತಿದ್ದು ಯುವ ನಟ ಸುನಿಲ್ ರಾವ್ ಸಾವರ್ಕರ್ ಪಾತ್ರ ಮಾಡುತ್ತಿದ್ದಾರೆ.
ಪಲ್ಲಕ್ಕಿ ರಾಧಾಕೃಷ್ಣ ನಿರ್ದೇಶನದಲ್ಲಿ ಚಿತ್ರ ರೆಡಿಯಾಗುತ್ತಿದ್ದು ಸುನಿಲ್ ರಾವ್ ಸಾವರ್ಕರ್ ಪಾತ್ರದ ಫೋಟೋಗಳು ಈಗ ರಿವೀಲ್ ಆಗಿವೆ. ಅಲ್ಲದೆ, ಸಾವರ್ಕರ್ ರೀತಿಯದ್ದೇ ಲುಕ್, ಕಪ್ಪು ಕೋಟಿನಲ್ಲಿ ಸುನಿಲ್ ರಾವ್ ಮಿಂಚುತ್ತಿದ್ದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ವೀರ ಸಾವರ್ಕರ್ ಜೀವನ ಚರಿತ್ರೆ ಮೇಲೆ ಬಾಲಿವುಡ್ನಲ್ಲಿ ಈಗಾಗಲೇ ಸಿನಿಮಾ ತಯಾರಾಗುತ್ತಿದೆ. ಆದರೆ ಆ ಚಿತ್ರಕ್ಕೂ ಈ ಚಿತ್ರಕ್ಕೂ ಏನೂ ಸಂಬಂಧವಿಲ್ಲ ಎನ್ನಲಾಗುತ್ತಿದೆ. ಕನ್ನಡದ ಪ್ರತ್ಯೇಕ ತಂಡವೊಂದು ಈ ಸಿನಿಮಾ ಮಾಡೋಕೆ ಮುಂದಾಗಿದೆ. ವೀರ ಸಾವರ್ಕರ್ ಜೀವನದಲ್ಲಿ ಎದುರಿಸಿದ ಪ್ರತಿ ನಡೆಯನ್ನ ಡೈರೆಕ್ಟರ್ ರಾಧಾಕೃಷ್ಣ ಪಲ್ಲಕ್ಕಿ ಚಿತ್ರದಲ್ಲಿ ತರುವ ಪ್ಲಾನ್ ಮಾಡಿದ್ದಾರೆ. ಚಿತ್ರಕ್ಕೆ ವೀರ ಸಾವರ್ಕರ್ ಅಂತ ಹೆಸರನ್ನೇ ಇಟ್ಟಿದ್ದಾರೆ. ಈಮೂಲಕ ಕನ್ನಡದ ಬೆಳ್ಳಿ ತೆರೆ ಮೇಲೆ ವೀರ ಸಾವರ್ಕರ್ ಕಥೆ ಮೂಡಿ ಬರಲಿದೆ.

ಸುನಿಲ್ ರಾವ್ ಕಮರ್ಷಿಯಲ್ ಸಿನಿಮಾಗಳಿಂದ ಕನ್ನಡಿಗರಿಗೆ ಪರಿಚಯ ಆಗಿದ್ದಾರೆ. ಜೋಗಿ ಪ್ರೇಮ್ ನಿರ್ದೇಶನದ ಎಕ್ಸ್ಕ್ಯೂಸ್ ಮಿ ಚಿತ್ರದಲ್ಲಿ ಸುನಿಲ್ ರಾವ್ ವಿಭಿನ್ನ ಪಾತ್ರ ನಿರ್ವಹಿಸಿದ್ದರು.
Sunil Raoh is an actor and singer who has carved a niche on his own, playing a variety of roles in his career. Particularly known for his versatile acting, Sunil, who has worked across varied genres, is all set to be a star in the biopic of Veer Savarkar. The film will be helmed by Radhakrishna Pallaki, who quit his job in Railways, joined theatre, and acted in 50-plus movies, and directed five films, which include Sri Kshetra Kaivarathatayai, and Chaitrada Chandramma among others. This will be his first biopic, and he’s done six months of research on the subject.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm