ಬ್ರೇಕಿಂಗ್ ನ್ಯೂಸ್
23-10-20 03:55 pm Headline Karnataka News Network ಕರ್ನಾಟಕ
ಕಾಸರಗೋಡು, ಅಕ್ಟೋಬರ್ 23: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ವಿಸ್ತರಣೆ ಮಾಡಿದ್ದಾರೆ.
ಸೋಂಕು ನಿಯಂತ್ರಣ ದೃಷ್ಟಿಯಿಂದ ಅ.3ರಿಂದ ಸೆಕ್ಷನ್ 144 ಪ್ರಕಾರ, ಕೇರಳ ರಾಜ್ಯದಾದ್ಯಂತ ನಿಷೇಧಾಜ್ಞೆ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತ ಹಂತವಾಗಿ ಸೆಕ್ಷನ್ ಹೇರಲಾಗಿತ್ತು.

ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿತ್ತು. ಈ ಪ್ರದೇಶಗಳಲ್ಲಿ ಐದಕ್ಕಿಂತ ಅಧಿಕ ಮಂದಿ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.
ವಿವಾಹಕ್ಕೆ 50 ಮಂದಿ, ಮರಣಾನಂತರದ ಕಾರ್ಯಕ್ರಮಗಳಿಗೆ 20 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಎಲ್ಲೆಡೆ ನಿರ್ಬಂಧ ತೆರವುಗೊಳಿಸುತ್ತಿರುವ ವೇಳೆ ಕಾಸರಗೋಡಿನಲ್ಲಿ ಮಾತ್ರ ಸೆಕ್ಷನ್ ಹೆಸರಲ್ಲಿ ನಿರ್ಬಂಧ ಹೇರುತ್ತಿರುವುದು ಜನರ ವಿರೋಧಕ್ಕೆ ಕಾರಣವಾಗಿದೆ.
As coronavirus infection has been steadily dissipating in Kasargod, the district collector Dr D Sajith Babu, through an order, has extended the prohibitory orders enforced in the district till October 31.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am