ಬ್ರೇಕಿಂಗ್ ನ್ಯೂಸ್
23-10-20 03:55 pm Headline Karnataka News Network ಕರ್ನಾಟಕ
ಕಾಸರಗೋಡು, ಅಕ್ಟೋಬರ್ 23: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ವಿಸ್ತರಣೆ ಮಾಡಿದ್ದಾರೆ.
ಸೋಂಕು ನಿಯಂತ್ರಣ ದೃಷ್ಟಿಯಿಂದ ಅ.3ರಿಂದ ಸೆಕ್ಷನ್ 144 ಪ್ರಕಾರ, ಕೇರಳ ರಾಜ್ಯದಾದ್ಯಂತ ನಿಷೇಧಾಜ್ಞೆ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತ ಹಂತವಾಗಿ ಸೆಕ್ಷನ್ ಹೇರಲಾಗಿತ್ತು.

ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿತ್ತು. ಈ ಪ್ರದೇಶಗಳಲ್ಲಿ ಐದಕ್ಕಿಂತ ಅಧಿಕ ಮಂದಿ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.
ವಿವಾಹಕ್ಕೆ 50 ಮಂದಿ, ಮರಣಾನಂತರದ ಕಾರ್ಯಕ್ರಮಗಳಿಗೆ 20 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಎಲ್ಲೆಡೆ ನಿರ್ಬಂಧ ತೆರವುಗೊಳಿಸುತ್ತಿರುವ ವೇಳೆ ಕಾಸರಗೋಡಿನಲ್ಲಿ ಮಾತ್ರ ಸೆಕ್ಷನ್ ಹೆಸರಲ್ಲಿ ನಿರ್ಬಂಧ ಹೇರುತ್ತಿರುವುದು ಜನರ ವಿರೋಧಕ್ಕೆ ಕಾರಣವಾಗಿದೆ.
As coronavirus infection has been steadily dissipating in Kasargod, the district collector Dr D Sajith Babu, through an order, has extended the prohibitory orders enforced in the district till October 31.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm