ಬ್ರೇಕಿಂಗ್ ನ್ಯೂಸ್
13-03-23 01:24 pm HK News Desk ಕರ್ನಾಟಕ
ಹಾವೇರಿ, ಮಾ.13: ನರ್ಸ್ ವೇಷ ಧರಿಸಿದ್ದ ಮಹಿಳೆಯೊಬ್ಬರು ಜಿಲ್ಲೆಯ ಆಸ್ಪತ್ರೆಯೊಂದರಿಂದ ಎರಡು ದಿನದ ಮಗುವನ್ನು ಕದ್ದೊಯ್ದಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆಕೆಯನ್ನು ಬಂಧಿಸಿ, ಮಗುವನ್ನು ರಕ್ಷಿಸಿದ್ದಾರೆ.
ಮಗುವಿನ ಪೋಷಕರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಶುವಿನ ಹಾಲ್ ಗ್ರಾಮದವರು.
ನವಜಾತ ಶಿಶುವಿಗೆ ಲಸಿಕೆ ಹಾಕಲು ಬಯಸುವುದಾಗಿ ಹೇಳುವ ಮೂಲಕ ಆರೋಪಿ ಮಹಿಳೆ ನರ್ಸ್ ವೇಷದಲ್ಲಿ ಆಸ್ಪತ್ರೆಯ ಹೆರಿಗೆ ವಾರ್ಡ್ಗೆ ಪ್ರವೇಶಿಸಿದ್ದಾಳೆ. ಇದನ್ನು ತಿಳಿಯದ ಕುಟುಂಬಸ್ಥರು ಆಕೆಗೆ ಮಗುವನ್ನು ಒಪ್ಪಿಸಿದ್ದಾರೆ. ಆರೋಪಿ ವಾಪಸ್ ಬಾರದೆ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದಾರೆ.


ಮಹಿಳೆ ತನ್ನನ್ನು ಕುಟುಂಬಕ್ಕೆ ಪರಿಚಯಿಸಿಕೊಂಡ ಹೆಸರಿನ ನರ್ಸ್ ಇಲ್ಲ ಎಂದು ಆಸ್ಪತ್ರೆ ತಿಳಿಸಿದೆ.

ಕೂಡಲೇ ಹಾವೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಪತ್ತೆಗೆ ಪೊಲೀಸರಿಗೆ ಸುಲಭವಾಗಿದೆ. ಮದುವೆಯಾಗಿ ಐದು ವರ್ಷವಾದರೂ ಮಗುವಾಗದ ಕಾರಣ ಮಗುವನ್ನು ಕದ್ದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾರೆ.
ಆರೋಪಿ ಮಹಿಳೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಆಕೆ ತನ್ನ ಹಳೆಯ ಸಮವಸ್ತ್ರವನ್ನು ಧರಿಸಿ ಆಸ್ಪತ್ರೆಯನ್ನು ಪ್ರವೇಶಿಸಿದ್ದಾರೆ.
A one-day-old baby girl was kidnapped by a childless woman from a hospital in Haveri on Saturday. The incident came to light only when the baby’s grandfather filed a complaint at the women police station in Haveri.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm