ಬ್ರೇಕಿಂಗ್ ನ್ಯೂಸ್
13-03-23 01:24 pm HK News Desk ಕರ್ನಾಟಕ
ಹಾವೇರಿ, ಮಾ.13: ನರ್ಸ್ ವೇಷ ಧರಿಸಿದ್ದ ಮಹಿಳೆಯೊಬ್ಬರು ಜಿಲ್ಲೆಯ ಆಸ್ಪತ್ರೆಯೊಂದರಿಂದ ಎರಡು ದಿನದ ಮಗುವನ್ನು ಕದ್ದೊಯ್ದಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆಕೆಯನ್ನು ಬಂಧಿಸಿ, ಮಗುವನ್ನು ರಕ್ಷಿಸಿದ್ದಾರೆ.
ಮಗುವಿನ ಪೋಷಕರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಶುವಿನ ಹಾಲ್ ಗ್ರಾಮದವರು.
ನವಜಾತ ಶಿಶುವಿಗೆ ಲಸಿಕೆ ಹಾಕಲು ಬಯಸುವುದಾಗಿ ಹೇಳುವ ಮೂಲಕ ಆರೋಪಿ ಮಹಿಳೆ ನರ್ಸ್ ವೇಷದಲ್ಲಿ ಆಸ್ಪತ್ರೆಯ ಹೆರಿಗೆ ವಾರ್ಡ್ಗೆ ಪ್ರವೇಶಿಸಿದ್ದಾಳೆ. ಇದನ್ನು ತಿಳಿಯದ ಕುಟುಂಬಸ್ಥರು ಆಕೆಗೆ ಮಗುವನ್ನು ಒಪ್ಪಿಸಿದ್ದಾರೆ. ಆರೋಪಿ ವಾಪಸ್ ಬಾರದೆ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದಾರೆ.


ಮಹಿಳೆ ತನ್ನನ್ನು ಕುಟುಂಬಕ್ಕೆ ಪರಿಚಯಿಸಿಕೊಂಡ ಹೆಸರಿನ ನರ್ಸ್ ಇಲ್ಲ ಎಂದು ಆಸ್ಪತ್ರೆ ತಿಳಿಸಿದೆ.

ಕೂಡಲೇ ಹಾವೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಪತ್ತೆಗೆ ಪೊಲೀಸರಿಗೆ ಸುಲಭವಾಗಿದೆ. ಮದುವೆಯಾಗಿ ಐದು ವರ್ಷವಾದರೂ ಮಗುವಾಗದ ಕಾರಣ ಮಗುವನ್ನು ಕದ್ದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾರೆ.
ಆರೋಪಿ ಮಹಿಳೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಆಕೆ ತನ್ನ ಹಳೆಯ ಸಮವಸ್ತ್ರವನ್ನು ಧರಿಸಿ ಆಸ್ಪತ್ರೆಯನ್ನು ಪ್ರವೇಶಿಸಿದ್ದಾರೆ.
A one-day-old baby girl was kidnapped by a childless woman from a hospital in Haveri on Saturday. The incident came to light only when the baby’s grandfather filed a complaint at the women police station in Haveri.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm