ಬ್ರೇಕಿಂಗ್ ನ್ಯೂಸ್
23-10-20 04:03 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 23: ಕೊರೊನಾ ನಿರ್ಬಂಧ, ಲಾಕ್ಡೌನ್ ಕಾರಣದಿಂದಾಗಿ ರಾಜ್ಯದಲ್ಲಿ ಶಾಲಾ ಚಟುವಟಿಕೆಗೆ ಬ್ರೇಕ್ ಬಿದ್ದಿದ್ದು, ಇದರ ಪರಿಣಾಮ 500ಕ್ಕೂ ಹೆಚ್ಚು ಶಾಲೆಗಳು ತೀವ್ರ ಮುಗ್ಗಟ್ಟಿಗೆ ಸಿಲುಕಿವೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಪ್ರಸಕ್ತ ವರ್ಷದ ಶುಲ್ಕ ಕಟ್ಟುವಂತೆ ಖಾಸಗಿ ಶಾಲೆಗಳ ಆಡಳಿತಗಳು ಪೋಷಕರಿಗೆ ಸೂಚನೆ ಕೊಡುತ್ತಲೇ ಬಂದಿವೆ. ಆದರೆ, ಶಾಲೆ ಆರಂಭವಾಗುವ ಬಗ್ಗೆ ಖಾತ್ರಿ ಇಲ್ಲದ ಕಾರಣ, ಹೆಚ್ಚಿನ ಪೋಷಕರು ಶುಲ್ಕ ಕಟ್ಟಿಲ್ಲ. ಶುಲ್ಕ ಕಟ್ಟದ ಪರಿಣಾಮ ಶಾಲಾಡಳಿತ ಮಂಡಳಿಗಳಿಗೆ ಶಾಲೆ ನಿರ್ವಹಣೆ ಮಾಡುವುದು ಕಷ್ಟವಾಗಿದ್ದು, ಶಾಲೆಗಳಿಗೆ ಬೀಗ ಹಾಕುವ ಹಂತಕ್ಕೆ ತಲುಪಿದ್ದಾರೆ.
ಇದರ ಪರಿಣಾಮ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಹಳೆ ಮೈಸೂರು ಭಾಗ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 500ಕ್ಕೂ ಹೆಚ್ಚು ಶಾಲೆಗಳು ಶಾಶ್ವತವಾಗಿ ಬೀಗ ಬೀಳುವ ಆತಂಕವನ್ನು ಎದುರಿಸುತ್ತಿವೆ. ಸಿಬ್ಬಂದಿಗಳ ವೇತನ, ಶಾಲಾ ಕಟ್ಟಡಗಳ ಬಾಡಿಗೆ, ನಿರ್ವಹಣೆ ವೆಚ್ಚದಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂ. ಖರ್ಚಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಸರಕಾರದ ಮುಂದೆ ಅಲವತ್ತುಕೊಂಡಿವೆ.
ನರ್ಸರಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದೇ ಬಾರಿಗೆ ಬೀಗ ಬಿದ್ದರೆ ಅದನ್ನೇ ನಂಬಿದ್ದ ಸಾವಿರಾರು ಸಿಬ್ಬಂದಿ ಕೆಲಸ ಕಳಕೊಳ್ಳುವ ಆತಂಕದಲ್ಲಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm