ಬ್ರೇಕಿಂಗ್ ನ್ಯೂಸ್
23-10-20 04:03 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 23: ಕೊರೊನಾ ನಿರ್ಬಂಧ, ಲಾಕ್ಡೌನ್ ಕಾರಣದಿಂದಾಗಿ ರಾಜ್ಯದಲ್ಲಿ ಶಾಲಾ ಚಟುವಟಿಕೆಗೆ ಬ್ರೇಕ್ ಬಿದ್ದಿದ್ದು, ಇದರ ಪರಿಣಾಮ 500ಕ್ಕೂ ಹೆಚ್ಚು ಶಾಲೆಗಳು ತೀವ್ರ ಮುಗ್ಗಟ್ಟಿಗೆ ಸಿಲುಕಿವೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಪ್ರಸಕ್ತ ವರ್ಷದ ಶುಲ್ಕ ಕಟ್ಟುವಂತೆ ಖಾಸಗಿ ಶಾಲೆಗಳ ಆಡಳಿತಗಳು ಪೋಷಕರಿಗೆ ಸೂಚನೆ ಕೊಡುತ್ತಲೇ ಬಂದಿವೆ. ಆದರೆ, ಶಾಲೆ ಆರಂಭವಾಗುವ ಬಗ್ಗೆ ಖಾತ್ರಿ ಇಲ್ಲದ ಕಾರಣ, ಹೆಚ್ಚಿನ ಪೋಷಕರು ಶುಲ್ಕ ಕಟ್ಟಿಲ್ಲ. ಶುಲ್ಕ ಕಟ್ಟದ ಪರಿಣಾಮ ಶಾಲಾಡಳಿತ ಮಂಡಳಿಗಳಿಗೆ ಶಾಲೆ ನಿರ್ವಹಣೆ ಮಾಡುವುದು ಕಷ್ಟವಾಗಿದ್ದು, ಶಾಲೆಗಳಿಗೆ ಬೀಗ ಹಾಕುವ ಹಂತಕ್ಕೆ ತಲುಪಿದ್ದಾರೆ.


ಇದರ ಪರಿಣಾಮ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ, ಹಳೆ ಮೈಸೂರು ಭಾಗ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 500ಕ್ಕೂ ಹೆಚ್ಚು ಶಾಲೆಗಳು ಶಾಶ್ವತವಾಗಿ ಬೀಗ ಬೀಳುವ ಆತಂಕವನ್ನು ಎದುರಿಸುತ್ತಿವೆ. ಸಿಬ್ಬಂದಿಗಳ ವೇತನ, ಶಾಲಾ ಕಟ್ಟಡಗಳ ಬಾಡಿಗೆ, ನಿರ್ವಹಣೆ ವೆಚ್ಚದಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂ. ಖರ್ಚಾಗುತ್ತಿದೆ ಎಂದು ಶಿಕ್ಷಣ ಸಂಸ್ಥೆಗಳ ಒಕ್ಕೂಟಗಳು ಸರಕಾರದ ಮುಂದೆ ಅಲವತ್ತುಕೊಂಡಿವೆ.
ನರ್ಸರಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದೇ ಬಾರಿಗೆ ಬೀಗ ಬಿದ್ದರೆ ಅದನ್ನೇ ನಂಬಿದ್ದ ಸಾವಿರಾರು ಸಿಬ್ಬಂದಿ ಕೆಲಸ ಕಳಕೊಳ್ಳುವ ಆತಂಕದಲ್ಲಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm