ಬ್ರೇಕಿಂಗ್ ನ್ಯೂಸ್
15-03-23 12:53 pm HK News Desk ಕರ್ನಾಟಕ
ಮಡಿಕೇರಿ, ಮಾ.15 : ಕರೆ ಮಾಡು, ವಾಟ್ಸಪ್ ಚಾಟ್ ಮಾಡು ಎಂದು ಸಹೋದ್ಯೋಗಿ ಮಹಿಳೆಗೆ ಮೇಲಧಿಕಾರಿ ಕಿರುಕುಳ ನೀಡಿದ್ದು ಇದರಿಂದ ಬೇಸತ್ತ ಚೆಸ್ಕಾಂ ಕಂಪ್ಯೂಟರ್ ಆಪರೇಟರ್ ಆಗಿದ್ದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದ ಸೌಮ್ಯ ಮೃತ ಮಹಿಳೆ. ಈ ಬಗ್ಗೆ ಚೆಸ್ಕಾಂ ಮಡಿಕೇರಿ ವಿಭಾಗದ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ವಿನಯ್ ವಿರುದ್ಧ ಪೊಲೀಸರು ಆತ್ಮಹತ್ಯೆಗೆ ಪ್ರೇರಣೆಯೆಂದು ಪ್ರಕರಣ ದಾಖಲಿಸಿದ್ದಾರೆ. 2022ರ ಮೇ ತಿಂಗಳಲ್ಲಿ ಮಡಿಕೇರಿ ಚೆಸ್ಕಾಂ ಕಚೇರಿಗೆ ಕಂಪ್ಯೂಟರ್ ಆಪರೇಟರ್ ಆಗಿ ಸೌಮ್ಯಾ ಕೆಲಸಕ್ಕೆ ಸೇರಿದ್ದರು. ಸೌಮ್ಯಾಗೆ ಕೆಲಸ ಮಾಡುತ್ತಿದ್ದ ವೇಳೆ ಮೇಲಧಿಕಾರಿ ವಿನಯ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು ಫೋನ್ ಮಾಡು, ವಾಟ್ಸಪ್ ಚಾಟ್ ಮಾಡುವಂತೆ ಒತ್ತಾಯ ಮಾಡಿದ್ದ.
ಈ ಬಗ್ಗೆ ಮಡಿಕೇರಿ ಮಹಿಳಾ ಠಾಣೆಗೆ ಸೌಮ್ಯಾ ಪತಿ ದೂರು ನೀಡಿದ್ದರು. ಸೌಮ್ಯ ಪತಿ ನಿವೃತ್ತ ಸೈನಿಕನಾಗಿದ್ದು ಪೊಲೀಸರಿಗೆ ಕ್ರಮ ಕೈಗೊಳ್ಳಲು ಒತ್ತಡ ಹೇರಿದ್ದರು. ಇದರಿಂದ ಎದ್ದಿರುವ ಗೊಂದಲದಿಂದ ಮನನೊಂದು ಸೌಮ್ಯಾ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೌಮ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಚೆಸ್ಕಾಂ ಎಇಇ ವಿನಯ್ ವಿರುದ್ಧ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Madikeri Chescom AEE alleged of harassment, woman commits suicide.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm