ಬ್ರೇಕಿಂಗ್ ನ್ಯೂಸ್
17-03-23 01:50 pm HK News Desk ಕರ್ನಾಟಕ
ಮೈಸೂರು, ಮಾ.17 : ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ದುಬಾರಿ ಟೋಲ್ ಸಂಗ್ರಹ ವಿರೋಧಿಸಿ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬೀದಿಗಿಳಿದಿದ್ದು ರೈತರ ಜೊತೆಗೆ ಹೋರಾಟಕ್ಕೆ ಧುಮುಕಿದ್ದಾರೆ.
ಮೈಸೂರಿನ ಕೆಂಪೇಗೌಡ ವೃತ್ತದಲ್ಲಿ ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದು ನೂರಾರು ಜನ ಪಾಲ್ಗೊಂಡಿದ್ದಾರೆ. ದುಬಾರಿ ಟೋಲ್ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಎಂಎಲ್ಸಿ ವಿಶ್ವನಾಥ್ ಸಾಥ್ ನೀಡಿದ್ದಾರೆ. ಹೆದ್ದಾರಿ ಪಕ್ಕ ಕುಳಿತು ಶಾಂತಿಯುತ ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಕೈಗೆ ಕಪ್ಪು ಪಟ್ಟಿ ಧರಿಸಿ, ಘೋಷಣಾ ಫಲಕಗಳನ್ನು ಹಿಡಿದು ಅವರ ಜೊತೆಗೆ ಬೆಂಬಲಿಗರು ಕುಳಿತುಕೊಂಡಿದ್ದಾರೆ.

ದಶಪಥ ಎಕ್ಸ್ಪ್ರೆಸ್ ಹೈವೇ ಕಾಮಗಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹ ಮಾಡಬಾರದು ಎಂದು ರೈತರು, ಸ್ಥಳೀಯರು ಆಕ್ಷೇಪ ತೆಗೆದಿದ್ದಾರೆ. ಕಾಂಗ್ರೆಸ್, ಎಪಿಪಿ, ಜೆಡಿಎಸ್, ಕನ್ನಡ ಪರ ಹೋರಾಟಗಾರರು, ರೈತ ಸಂಘದ ಮುಖಂಡರು ಭಾಗಿಯಾಗಿದ್ದಾರೆ.
ಯಾರೂ ಕೈಯಿಂದ ಹಣ ಹಾಕಿಲ್ಲ, ಜನರ ದುಡ್ಡಲ್ಲಿ ರಸ್ತೆ ಮಾಡಿದ್ದಾರೆ
ಮೈಸೂರು - ಬೆಂಗಳೂರು ದಶಪಥ ಹೆದ್ದಾರಿಯ ಟೋಲ್ ಸಂಗ್ರಹ ವಿರೋಧಿಸಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯ ರಿಂಗ್ ರಸ್ತೆಯಲ್ಲೂ ಪ್ರತಿಭಟನೆ ನಡೆದಿದೆ. ದಶಪಥ ರಸ್ತೆ ಇನ್ನೂ ಸರಿಯಾಗಿ ಆಗಿಲ್ಲ. ಪರಿಪೂರ್ಣವಾಗಿ ರಸ್ತೆ ಸಂಚಾರಕ್ಕೆ ಯೋಗ್ಯವಾದ ನಂತರ ಟೋಲ್ ಸಂಗ್ರಹಿಸಬೇಕು. ಯಾವ ವ್ಯಕ್ತಿಯೂ ಸಹ ತಮ್ಮ ಕೈನಿಂದ ಏನು ದುಡ್ಡು ತಂದು ಹಾಕಿಲ್ಲ. ಇದು ಸಾರ್ವಜನಿಕರ ಮತ್ತು ಮತದಾರರ ಹಕ್ಕು ಮತ್ತು ಅವರ ಹಣ. ಎಷ್ಟೋ ಜನರ ಜಮೀನನ್ನ ಖರೀದಿಸಿ ಈ ದಶಪಥ ರಸ್ತೆಯನ್ನು ಮಾಡಿದ್ದಾರೆ. ಇದರಿಂದ ರೈತ ತನ್ನ ಸಂಪಾದನೆಯನ್ನು ಕಳೆದುಕೊಂಡಿದ್ದಾನೆ, ಅನ್ನ ಕಳೆದುಕೊಂಡಿದ್ದಾನೆ. ಈ ನಿಟ್ಟಿನಲ್ಲಿ ಜನರ ಪರವಾಗಿ ನಾವು ಮಾತನಾಡಬೇಕೆ ಹೊರತು ವಸೂಲಿ ಮಾಡುವುದು ತಪ್ಪು ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಹೇಳಿಕೆ ನೀಡಿದ್ದಾರೆ.
Bjp MLC H.D. Deve Gowda has lashed out at the BJP government over the high toll collection on the Bengaluru-Mysuru Highway. Vishwanath has taken to the streets and joined the farmers in their struggle. Hundreds of people participated in a peaceful protest at Kempegowda Circle in Mysuru. MLC Vishwanath has joined the farmers' protest against the high toll. They sat on the side of the highway and joined the peaceful protest.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm